![Laxmi](https://www.udayavani.com/wp-content/uploads/2024/07/Laxmi-415x249.jpg)
ಮುಸ್ಲಿಮರ ಮೇಲಿನ ದಾಳಿಗೆ ಖಂಡನೆ
Team Udayavani, Apr 16, 2022, 2:09 PM IST
![muslim](https://www.udayavani.com/wp-content/uploads/2022/04/muslim-1-620x369.jpg)
ದಾವಣಗೆರೆ: ದೇಶದ ವಿವಿಧ ಭಾಗಗಳಲ್ಲಿ ರಾಮನವಮಿ ರ್ಯಾಲಿ ವೇಳೆ ಮುಸ್ಲಿಮರ ಮೇಲಿನ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಹಿಂದೂ ಧಾರ್ಮಿಕ ಕಾರ್ಯಕ್ರಮಗಳನ್ನು ದ್ವೇಷ ಮತ್ತು ಹಿಂಸಾಚಾರ ಪ್ರಚೋದನೆಗೆ ಅವಕಾಶವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಅಧಿಕಾರಿಗಳು ಮತ್ತು ಪೊಲೀಸರು ಹಿಂಸಾಚಾರ ತಡೆಯುತ್ತಿಲ್ಲ. ಈ ಬೆಳವಣಿಗೆಗಳ ಕುರಿತು ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳ ಮೌನ ಮತ್ತು ನಿಷ್ಕ್ರಿಯತೆ ನಿರಾಶದಾಯಕವಾಗಿದೆ. ಗಲಭೆಕೋರ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಇಮಾದ್ ಉದ್ಧೀನ್, ಸದಸ್ಯರಾದ ಮನ್ಸೂರ್ ಅಲಿ, ಫಯಾಜ್ ಅಹ್ಮದ್, ಮಹಮ್ಮದ್ ಅಶ್ರಫ್, ಇಸ್ಮಾಯಿಲ್ ಜಬಿವುಲ್ಲಾ ಮತ್ತು ಮಹಬೂಬ್ ಸುಭಾನಿ ಹಾಗೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![Laxmi](https://www.udayavani.com/wp-content/uploads/2024/07/Laxmi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ](https://www.udayavani.com/wp-content/uploads/2024/07/car-2-150x102.jpg)
ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
![1-dog](https://www.udayavani.com/wp-content/uploads/2024/07/1-dog-150x82.jpg)
Davanagere; ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು
![Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ](https://www.udayavani.com/wp-content/uploads/2024/07/kothi-150x97.jpg)
Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/gas-150x83.jpg)
Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
![Laxmi](https://www.udayavani.com/wp-content/uploads/2024/07/Laxmi-150x90.jpg)
Gurantee Scheme: “ಗೃಹಲಕ್ಷ್ಮೀ’ ಜೂನ್ ಹಣ 2 ದಿನದಲ್ಲಿ ಜಮೆ: ಸಚಿವೆ ಹೆಬ್ಬಾಳ್ಕರ್
![HD-Kumaraswamy](https://www.udayavani.com/wp-content/uploads/2024/07/HD-Kumaraswamy-1-150x90.jpg)
Channapattana; ಯೋಗೇಶ್ವರ್ ಹೆಸರು ಅಂತಿಮ ಅಲ್ಲ: ಎಚ್ಡಿಕೆ ಸ್ಪಷ್ಟನೆ
![Gajinder Singh: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್ನಲ್ಲಿ ಸಾವು](https://www.udayavani.com/wp-content/uploads/2024/07/gajinder-150x84.jpg)
Plane Hijack: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್ನಲ್ಲಿ ಸಾವು
![Supreme Court: ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ… ಇಂದು ಸುಪ್ರೀಂ ವಿಚಾರಣೆ](https://www.udayavani.com/wp-content/uploads/2024/07/SC-3-150x89.jpg)
Supreme Court: ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ… ಇಂದು ಸುಪ್ರೀಂ ವಿಚಾರಣೆ
![Kundapur: ಮೀನು ಸಾಗಾಟದ ಇನ್ಸುಲೇಟರ್ ಅಡ್ಡ ಹಾಕಿ ಹಣ ಲೂಟಿ](https://www.udayavani.com/wp-content/uploads/2024/07/10-4-150x90.jpg)
Kundapur: ಮೀನು ಸಾಗಾಟದ ಇನ್ಸುಲೇಟರ್ ಅಡ್ಡ ಹಾಕಿ ಹಣ ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.