ಶ್ರೀರಂಗಪಟ್ಟಣ ಪುರಸಭೆ: ಉಪಾಧ್ಯಕ್ಷರ ಅವಿರೋಧ ಆಯ್ಕೆ
Team Udayavani, Apr 16, 2022, 2:51 PM IST
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಪುರಸಭೆ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಕೃಷ್ಞಪ್ಪ ಅವಿರೋಧವಾಗಿ ಆಯ್ಕೆಗೊಂಡರು.
ಎಸ್.ಪ್ರಕಾಶ್ ರವರ ರಾಜೀನಾಮೆಯಿಂದ ತರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ತಹಸೀಲ್ದಾರ್ ಶ್ವೇತ ಎನ್ ರವೀಂದ್ರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
23 ಸದಸ್ಯರ ಸ್ಥಾನವನ್ನು ಹೊಂದಿರುವ ಪಟ್ಟಣ ಪುರಸಭೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಕೃಷ್ಣಪ್ಪ ಹಾಗೂ ಪಕ್ಷೇತರ ಸದಸ್ಯ ಎಸ್.ನಂದೀಶ್ ನಾಮಪತ್ರ ಸಲ್ಲಿಸಿದ್ದರು.
ಬಳಿಕ ನಿಗಧಿತ ಸಮಯದೊಳಗೆ ನಂದೀಶ್ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರಿಂದ ಕೃಷ್ಣಪ್ಪರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ನೂತನ ಉಪಾಧ್ಯಕ್ಷ ಕೃಷ್ಣಪ್ಪ, ಸರ್ವ ಸದಸ್ಯರ ಒಮ್ಮತದ ತೀರ್ಮಾನದೊಂದಿಗೆ ಪುರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಮಹದೇವಯ್ಯ, ಅಧ್ಯಕ್ಷೆ ನಿರ್ಮಲಾ ವೇಣುಗೋಪಾಲ್ ಸೇರಿದಂತೆ ಇತರೆ ಸದಸ್ಯರು ನೂತನ ಉಪಾಧ್ಯಕ್ಷರಿಗೆ ಸಿಹಿ ತಿನಿಸಿ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kundapura: ಹೈದರಾಬಾದ್ನಲ್ಲಿ ನಾಪತ್ತೆ; ಪ್ರಕರಣ ದಾಖಲು
BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು
Udupi: ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ
Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್. ಮನೋಹರ್ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.