ವಿಐ ನಿಂದ ಉದ್ಯೋಗ ಹುಡುಕಾಟ, ಇಂಗ್ಲಿಷ್ ಕಲಿಕೆ ಸೇವೆ
Team Udayavani, Apr 17, 2022, 5:44 PM IST
ಮುಂಬಯಿ: ಭಾರತದ ಪ್ರಮುಖ ಟೆಲಿಕಾಂ ಆಪರೇಟರ್ ಆಗಿರುವ ವಿಐ (ವೊಡಾಫೋನ್-ಐಡಿಯಾ) ಭಾರತದ ಯುವಕರಿಗೆ ಉದ್ಯೋಗವನ್ನು ಹುಡುಕಲು, ಹೆಚ್ಚು ಉದ್ಯೋಗಾರ್ಹತೆ ಗಳಿಸಿಕೊಳ್ಳಲು ಮತ್ತು ಸರ್ಕಾರಿ ಉದ್ಯೋಗಗಳಿಗೆ ಸಿದ್ಧರಾಗಲು ಸಹಾಯ ಮಾಡಲು ಹಲವು ಕೊಡುಗೆಗಳನ್ನು ಘೋಷಿಸಿದೆ.
ತನ್ನ ಗ್ರಾಹಕರ ಉತ್ತಮ ನಾಳೆಗಾಗಿ, ವಿಐ ಜಾಬ್ಸ್ ಅಂಡ್ ಎಜ್ಯುಕೇಶನ್, ಭಾರತದ ಅತಿದೊಡ್ಡ ಉದ್ಯೋಗ ಹುಡುಕಾಟ ವೇದಿಕೆಯಾದ ’ಅಪ್ನಾ’, ಪ್ರಮುಖ ಇಂಗ್ಲಿಷ್ ಕಲಿಕೆಯ ವೇದಿಕೆ ’ಎಂ ಗುರು’ ಮತ್ತು ಸರ್ಕಾರಿ ಉದ್ಯೋಗ ಪರೀಕ್ಷೆಯ ತಯಾರಿಯಲ್ಲಿ ಪರಿಣತಿ ಹೊಂದಿರುವ ’ಪರೀಕ್ಷಾ’ ವೇದಿಕೆಯನ್ನು ಪರಿಚಯಿಸಿದೆ.
ಇದನ್ನೂ ಓದಿ:ಫ್ಲಿಪ್ ಕಾರ್ಟ್ ನಿಂದ ಕರಕುಶಲಕರ್ಮಿಗಳಿಗಾಗಿ ಸಮರ್ಥ್ ಮಾರಾಟ ಮೇಳ
ಪ್ರಾಥಮಿಕವಾಗಿ ಭಾರತದಲ್ಲಿ ಹೆಚ್ಚಿನ ಪ್ರಿಪೇಯ್ಡ್ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿತುವ ವಿಐ ಆ್ಯಪ್ನಲ್ಲಿನ ವಿ ಜಾಬ್ಸ್ & ಎಜ್ಯುಕೇಶನ್, ಯುವಕರಿಗೆ ಉದ್ಯೋಗಗಳನ್ನು ಹುಡುಕಲು, ಮಾತನಾಡುವ ಇಂಗ್ಲಿಷ್ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಸರ್ಕಾರದ ಪರೀಕ್ಷೆಗಳಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಈ ಸೇವೆ ಪರಿಚಯಿಸಿದೆ.
ಈ ವಿಶಿಷ್ಟ ಮೌಲ್ಯವರ್ಧಿತ ಸೇವೆ ಕುರಿತು ಪ್ರತಿಕ್ರಿಯಿಸಿದ, ವೊಡಾಫೋನ್ ಐಡಿಯಾ ಲಿಮಿಟೆಡ್ನ ಸಿಎಂಓ, ಅವನೀಶ್ ಖೋಸ್ಲಾ, ಈ ದೇಶದ ಯುವಕರ ಪ್ರಮುಖ ಆಕಾಂಕ್ಷೆಯು ಉತ್ತಮ ಉದ್ಯೋಗವನ್ನು ಪಡೆಯುವುದು ಮತ್ತು ಹೆಚ್ಚು ಉದ್ಯೋಗಾರ್ಹತೆ ಗಳಿಸಿಕೊಳ್ಳುವುದಾಗಿದೆ. ಇಂದಿನ ಯುವಕರಿಗೆ ಡಿಜಿಟಲ್ ಕೌಶಲ್ಯ ಮತ್ತು ಮಾತನಾಡುವ ಇಂಗ್ಲಿಷ್ನಲ್ಲಿ ನಿರರ್ಗಳತೆಯ ಪ್ರಸ್ತುತವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಅಪ್ಲಿಕೇಷನ್ಗಳನ್ನು ರೂಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HP ಯಿಂದ ಹೊಸ ಪ್ರಿಂಟರ್ಗಳ ಬಿಡುಗಡೆ
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?
iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್-16 ಬೆಲೆಯಲ್ಲಿ ಇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.