ಬೆಂಗಳೂರಿನ ಮೈಂಡ್‌ ಟ್ರೀ, ಎಲ್‌ ಆ್ಯಂಡ್‌ ಟಿ ಜತೆ ವಿಲೀನ

ಮುಂದಿನ ವಾರ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ

Team Udayavani, Apr 19, 2022, 10:50 AM IST

ಬೆಂಗಳೂರಿನ ಮೈಂಡ್‌ ಟ್ರೀ, ಎಲ್‌ ಆ್ಯಂಡ್‌ ಟಿ ಜತೆ ವಿಲೀನ

ನವದೆಹಲಿ: ಬೆಂಗಳೂರು ಮೂಲದ ಮೈಂಡ್‌ ಟ್ರೀ ಸಂಸ್ಥೆಯು, ಲಾರ್ಸೆನ್‌ ಆ್ಯಂಡ್‌ ಟೂಬ್ರೋ ಅಂಗಸಂಸ್ಥೆಯಾದ “ಎಲ್‌ ಆ್ಯಂಡ್‌ ಟಿ ಇನ್ಫೋಟೆಕ್‌’ ಸಂಸ್ಥೆಯ ಜೊತೆಗೆ ವಿಲೀನಗೊಳ್ಳಲಿದೆ.

2.2 ಬಿಲಿಯನ್‌ ಡಾಲರ್‌ ಮೊತ್ತದ (ಅಂದಾಜು 16 ಲಕ್ಷ ಕೋಟಿ ರೂ.) ಕಂಪನಿಯಾಗಿ ಮಾರ್ಪಡಲಿದೆ. ಮುಂದಿನ ವಾರದಲ್ಲಿ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ.

ವಿಲೀನಗೊಂಡ ನಂತರ, ಹೊಸದಾಗಿ ರೂಪುಗೊಳ್ಳುವ ಹೊಸ ಕಂಪನಿಯ ನಿರ್ವಹಣೆಯನ್ನು ಲಾರ್ಸೆನ್‌ ಆ್ಯಂಡ್‌ ಟೂಬ್ರೋ ಎಂಜಿನಿಯರಿಂಗ್‌ ಕಂಪನಿಯೇ ವಹಿಸಿಕೊಳ್ಳಲಿದೆ. ಎಲ್‌ ಆ್ಯಂಡ್‌ ಟಿ ಕಂಪನಿಯು, 2019ರಲ್ಲೇ “ಮೈಂಡ್‌ ಟ್ರೀ’ ಕಂಪನಿಯನ್ನು ಕೊಳ್ಳುವ ಪ್ರಕ್ರಿಯೆಗೆ ಮುಂದಾಗಿತ್ತು.

ಇದನ್ನೂ ಓದಿ:ಮಲ್ಟಿ ಲೆವೆಲ್ ಮಾರ್ಕೆಟಿಂಗ್:ಇಡಿಯಿಂದ ಆ್ಯಮ್‌ವೇ ಇಂಡಿಯಾಗೆ ಸೇರಿದ 757 ಕೋ. ರೂ ಆಸ್ತಿ ಜಪ್ತಿ

“ಮೈಂಡ್‌ ಟ್ರೀ’ ಹಾಗೂ “ಎಲ್‌ ಆ್ಯಂಡ್‌ ಟಿ’ ಇನ್ಫೋಟೆಕ್‌ಗಳ ವಿಲೀನದಿಂದಾಗಿ ಸೃಷ್ಟಿಯಾಗಲಿರುವ ಹೊಸ ಕಂಪನಿಯು, “ಮೈಂಡ್‌ ಟ್ರೀ’ಯ ಶೇ. 64ರಷ್ಟು ಷೇರುಗಳನ್ನು ಹೊಂದಿರಲಿದೆ. ಇದರ ಮೌಲ್ಯ ಪ್ರಸ್ತುತ ಮಾರುಕಟ್ಟೆಯಲ್ಲಿ 63,000 ಕೋಟಿ ರೂ.ಗಳಷ್ಟಿದೆ. ಇನ್ನು, ಎಲ್‌ ಆ್ಯಂಡ್‌ ಟ್ರೀ ಇನ್ಫೋಟೆಕ್‌ ಸಂಸ್ಥೆಯ ಶೇ. 74ರಷ್ಟು ಷೇರುಗಳು ಹೊಸ ಕಂಪನಿಯ ಪಾಲಾಗಲಿದ್ದು, ಅದರ ಮಾರುಕಟ್ಟೆ ಮೌಲ್ಯ 1 ಲಕ್ಷ ಕೋಟಿ ರೂ.ಗಳಷ್ಟಿದೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.