ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 293 ಅಂಕ ಏರಿಕೆ; ಏ.19ರಂದು ಲಾಭ ಗಳಿಸಿದ ಷೇರು ಯಾವುದು?

ಎನ್ ಎಸ್ ಇ ನಿಫ್ಟಿ ಕೂಡಾ 102 ಅಂಕ ಏರಿಕೆಯೊಂದಿಗೆ 17,276.65 ಅಂಕಗಳ ಮಟ್ಟ ತಲುಪಿದೆ.

Team Udayavani, Apr 19, 2022, 10:55 AM IST

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 293 ಅಂಕ ಏರಿಕೆ; ಏ.19ರಂದು ಲಾಭ ಗಳಿಸಿದ ಷೇರು ಯಾವುದು?

ಮುಂಬಯಿ: ನಿನ್ನೆ ಭಾರೀ ಪತನ ಕಂಡಿದ್ದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಮಂಗಳವಾರ (ಏಪ್ರಿಲ್ 19) ಆರಂಭಿಕ ವಹಿವಾಟಿನಲ್ಲಿ 293.15 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.

ಇದನ್ನೂ ಓದಿ:‘ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು’: ಶೃಂಗೇರಿಯಲ್ಲಿ ಸಿಎಂಗೆ ವ್ಯಂಗ್ಯದ ಸ್ವಾಗತ

ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 293.15 ಅಂಕಗಳಷ್ಟು ಏರಿಕೆಯಾಗಿದ್ದು, 57,459.89 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 102 ಅಂಕ ಏರಿಕೆಯೊಂದಿಗೆ 17,276.65 ಅಂಕಗಳ ಮಟ್ಟ ತಲುಪಿದೆ.

ಜಾಗತಿಕ ಸನ್ನಿವೇಶದ ಹಿನ್ನೆಲೆಯಲ್ಲಿ ಹಣದುಬ್ಬರ ಹೆಚ್ಚಳ ಮತ್ತು ವಿದೇಶಿ ಬಂಡವಾಳದ ಹರಿವಿನ ಆತಂಕದಿಂದ ಹೂಡಿಕೆದಾರರು ಹೆಚ್ಚು ಆಸಕ್ತಿ ವಹಿಸದಿರುವುದು ಷೇರು ವಹಿವಾಟಿನ ಮೇಲೆ ಪರಿಣಾಮ ಬೀರಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಟಾ ಸ್ಟೀಲ್, ಮಹೀಂದ್ರ ಆ್ಯಂಡ್ ಮಹೀಂದ್ರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಮಾರುತಿ, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಆರಂಭಿಕ ವಹಿವಾಟಿನಲ್ಲಿ ಲಾಭಗಳಿಸಿದೆ.

ಮತ್ತೊಂದೆಡೆ ಎಚ್ ಡಿಎಫ್ ಸಿ, ಇನ್ಫೋಸಿಸ್, ಎಚ್ ಡಿಎಫ್ ಸಿ ಬ್ಯಾಂಕ್ ಮತ್ತು ಎಚ್ ಸಿಎಲ್ ಟೆಕ್ನಾಲಜೀಸ್ ಷೇರುಗಳು ನಷ್ಟ ಕಂಡಿದೆ. ಸಿಯೋಲ್ , ಶಾಂಘೈ ಮತ್ತು ಟೋಕಿಯೋ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ ಜಿಗಿತ ಕಂಡಿದ್ದು, ಹಾಂಗ್ ಕಾಂಗ್ ಷೇರುಪೇಟೆ ಸೆನ್ಸೆಕ್ಸ್ ಕುಸಿತ ಕಂಡಿದೆ.

ಟಾಪ್ ನ್ಯೂಸ್

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼ ಹೊಸ ರಿಲೀಸ್‌ ಡೇಟ್‌ ಅನೌನ್ಸ್   

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼ ಹೊಸ ರಿಲೀಸ್‌ ಡೇಟ್‌ ಅನೌನ್ಸ್  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.