ಚನ್ನಯ್ಯ ಸಮಾಜದ ಸವಲತ್ತುಗಳು ಇತರರ ಪಾಲು: ಬಸವರಾಜ ದೊಡ್ಮನಿ ಆಕ್ರೋಶ


Team Udayavani, Apr 19, 2022, 5:17 PM IST

Untitled-1

ಸಾಗರ:  ರಾಜ್ಯದಲ್ಲಿ ಶೇ. 16ರಷ್ಡು ಇರುವ ಚನ್ನಯ್ಯ ಸಮಾಜದವರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟದ ಮಾರ್ಗವನ್ನು ಹಿಡಿಯುವ ಸಂದರ್ಭ ಬಂದಿದೆ. ಈ ಕಾರಣಕ್ಕಾಗಿ ನಮ್ಮ ಸಮುದಾಯ ಎಲ್ಲಾ ಜನರು ಒಂದಾಗಿ ಸಾಗಬೇಕು ಎಂದು ಚನ್ನಯ್ಯ ಸಮಾಜದ ರಾಜ್ಯ ಅಧ್ಯಕ್ಷ ಬಸವರಾಜ ದೊಡ್ಮನಿ ಕರೆ ನೀಡಿದರು.

ಮಂಗಳವಾರ ನಗರದ ಸರ್ಕಾರಿ ನೌಕರರ ಸಭಾ ಭವನದಲ್ಲಿ ಚನ್ನಯ್ಯ ಸಮಾಜ ಅಭಿವೃದ್ಧಿ ಹೋರಾಟ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸಂವಿಧಾನದಲ್ಲಿ ನಮಗೆ ಮೀಸಲಾತಿ ನೀಡಿದೆ. ಆದರೆ ಇದು ಪ್ರಬಲ ಜಾತಿಗಳ ಪಾಲಾಗುತ್ತಿದೆ. ಸ್ಪರ್ಶ ಸಮುದಾಯಗಳು ಮೀಸಲಾತಿ ಪಡೆಯುತ್ತಿದ್ದಾರೆ. ಇದರಿಂದ ಅನ್ಯ ಮೀಸಲು ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ನಮ್ಮ ಸಮುದಾಯದ ಅಭಿವೃದ್ಧಿಗೆ ನಾವೇ ಹೋರಾಡಬೇಕಿದೆ. ಒಗ್ಗಟ್ಟು ಶಕ್ತಿ ಪ್ರದರ್ಶನ ಆಗಬೇಕಿದೆ ಎಂದು ಹೇಳಿದರು.

ಸಾಗರ ತಾಲೂಕು ಚನ್ನಯ್ಯ ಸಮಾಜದ ಅಧ್ಯಕ್ಷ ರೇವಪ್ಪ ಕೆ. ಹೊಸಕೊಪ್ಪ ಮಾತನಾಡಿ, ಸಾಗರ, ಶಿವಮೊಗ್ಗ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಹೊಸನಗರದಲ್ಲಿ ಈಗಾಗಲೇ ರಾಜಕೀಯದಲ್ಲಿ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದೇವೆ. ಆದರೆ ಸರ್ಕಾರಗಳು ನಮ್ಮನ್ನು ಕಡೆಗಣಿಸುತ್ತಿವೆ. ಮುಂಬರುವ ದಿನಗಳಲ್ಲಿ ನಮಗೆ ಎಲ್ಲಾ ರೀತಿಯ ಸೌಲಭ್ಯ ನೀಡುವ ಮತ್ತು ರಾಜಕೀಯ ಪ್ರಾತಿನಿಧ್ಯ ದೊರಕಿಸಿ ಕೊಡುವ ರಾಜಕೀಯ ಪಕ್ಷವನ್ನು ಮಾತ್ರ ಬೆಂಬಲಿಸುವ ಬಗ್ಗೆ ನಾವು  ಚಿಂತಿಸಿದ್ದೇವೆ ಎಂದರು.

ಚನ್ನಯ್ಯ ಸಮಾಜ ಈಗ ಜಿಲ್ಲೆಗಳು ಮತ್ತು ರಾಜ್ಯಾದ್ಯಂತ ಅತಿ ಹೆಚ್ಚಿನ ಜನಸಂಖ್ಯೆ ಮತ್ತು ಮತಗಳನ್ನು ಹೊಂದಿದೆ. ಮುಂಬರುವ ಚುನಾವಣೆಯಲ್ಲಿ ಎಚ್ವೆತ್ತುಕೊಂಡು ಮತಗಳ ಚಲಾವಣೆ ಮಾಡುತ್ತೇವೆ.  ಸ್ವತಂತ್ರ ಬಂದು 75 ವರುಷಗಳಾದರೂ ಚನ್ನಯ್ಯ ಸಮಾಜದವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾಗಿಲ್ಲ. ಈ ಕಾರಣಕ್ಕೆ ಸರಕಾರ ಕೆಲವು ಜಾತಿಗಳನ್ನು ಮೀಸಲು ಪಟ್ಟಿಯಿಂದ ಕೈಬಿಡಬೇಕು ಎಂದು ಹೇಳಿದರು.

ಸಭೆಯಲ್ಲಿ ಅಖಿಲ ಕರ್ನಾಟಕ ಚನ್ನಯ್ಯ ಬಲಗೈ ಸಮಾಜ ಅಭಿವೃದ್ಧಿ ಹೊರಾಟ ಸಮಿತಿಯ ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಎಚ್.ಕೆ. ಬಸವಂತಪ್ಪ ಕೋಟೆ, ಚಂದ್ರಪ್ಪ ಜಿ. ಗುಡ್ನಾಪುರ, ರಾಜೇಂದ್ರ ಬಂದಗದ್ದೆ ಸಾಗರ, ಯಲ್ಲಪ್ಪ ಬಿ. ಬೇಡನಕೊಪ್ಪ, ಬೂದೇಶ ಬಿ.ಎಚ್., ಎ.ಕೆ. ನಾಗರಾಜ, ಮಂಜಪ್ಪ ಅಲಗೇರಿಮಂಡ್ರಿ, ಎಚ್.ಕೆ. ಶಿವಾನಂದ ಕಾನಗೋಡು, ಹೊಳಲಿಂಗ, ಎ.ಕೆ. ನಾಗರಾಜ, ಮಂಜಪ್ಪ, ಆಲಗೇರಿಮಂಡ್ರಿ, ಬಿ.ಎಚ್., ಹಾಲೇಶ್ ಜಿ. ಚಿಕ್ಕಸವಿ, ವಿಶ್ವನಾಥ ಹಾರೋಗಳಿಗೆ, ಹೊಳೆಲಿಂಗ ಬಿ.ಎಚ್., ಸುಜಾತ ರಿಪ್ಪನ್‌ಪೇಟೆ, ರಂಗಪ್ಪ ಹೊನ್ನೇಸರ, ರೇವಣಪ್ಪ ಸಾಂಡಾ, ಬಿದರಗೇರಿಬ ರೇವಣಪ್ಪ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.