ಆರ್ ಎಸ್ಎಸ್ , ವಿಎಚ್ ಪಿ ನಿಷೇಧಕ್ಕೆ ಎಂ.ಬಿ.ಪಾಟೀಲ್ ಆಗ್ರಹ

ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ

Team Udayavani, Apr 20, 2022, 4:15 PM IST

1-affa

ಬೆಂಗಳೂರು : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆ ಈಗ ವಿವಾದ ಸೃಷ್ಟಿಸಿದೆ.

ಸನಾತನ ಧರ್ಮ ಸಂಘಟನೆ, ಆರ್ ಎಸ್ಎಸ್ ವಿಶ್ವ ಹಿಂದೂ ಪರಿಷತ್, ಬಜರಂಗದಳ ನಿಷೇಧಿಸಿ ಎಂದು ಅವರು ಆಗ್ರಹಿಸಿದ್ದಾರೆ.ಸರಕಾರ ಸನಾತನ ಧರ್ಮ ಸಂಘಟನೆಯನ್ನು ನಿಷೇಧಿಸಬೇಕು. ಎಸ್ ಡಿಪಿಐ ,ಪಿಎಫ್ ಐ ಜೊತೆಗೆ ಸನಾತನ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಆರ್ ಎಸ್ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಆರೆಸ್ಸೆಸ್ಸಿಗರು ಬ್ರಿಟಿಷರ ಏಜೆಂಟ್ ಆಗಿದ್ದರು ಎಂದು ಆರೋಪಿಸಿದರು.

ಜನರಲ್ಲಿ ಕೋಮು ಭಾವನೆ ಬಿತ್ತಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆರ್ ಎಸ್ಎಸ್ ಹಿನ್ನೆಲೆ ಜಗತ್ತಿಗೆ ಗೊತ್ತಿದೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.