ಕೃಷ್ಣ ಪಟ್ಟಣ ಸಹಕಾರ ಬ್ಯಾಂಕ್‌ಗೆ ಉಪನಿಬಂಧಕರ ಭೇಟಿ-ತನಿಖೆ


Team Udayavani, Apr 21, 2022, 5:29 PM IST

23-bank

ಶಹಾಪುರ: ಕೃಷ್ಣಾ ಪಟ್ಟಣ ಸಹಕಾರ ಬ್ಯಾಂಕ್‌ನಲ್ಲಿ ಕೋಟಿಗಟ್ಟಲೇ ಅವ್ಯವಹಾರ ನಡೆದಿದ್ದು, ತನಿಖಾ ವಿಳಂಬ ನೀತಿ ಸರಿಯಲ್ಲ, ಷೇರುದಾರರಿಗೆ ಅನ್ಯಾಯವಾಗಿದೆ. ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬ್ಯಾಂಕಿಗೆ ಆಗಮಿಸಿದ್ದ ಉಪನಿಬಂಧಕ ಮಲ್ಲಿಕಾರ್ಜುನ ಚಲುವಾದಿ ಅವರಿಗೆ ಷೇರುದಾರರು ಮುತ್ತಿಗೆ ಹಾಕಿ ಒತ್ತಾಯಿಸಿದರು.

ಅಲ್ಲದೇ ಷೇರುದಾರರಿಗೆ ಸಮರ್ಪಕವಾಗಿ ಡಿವಿಡೆಂಟ್‌ ಹಣ ವಿತರಿಸಿಲ್ಲ. ಅಕ್ರಮವಾಗಿ ಸಹಿ ಮಾಡಲಾಗಿ ಆ ಹಣವನ್ನು ಸಹ ಬ್ಯಾಂಕಿನ ಸಿಬ್ಬಂದಿ ಎತ್ತಿದ್ದಾರೆ. ಮತ್ತು ಎಸ್‌ಬಿ ಅಕೌಂಟ್‌ ನಲ್ಲಿರುವ ಲಕ್ಷಗಟ್ಟಲೇ ಹಣವನ್ನು ಸಹ ಬ್ಯಾಂಕಿನ ಗ್ರಾಹಕನಿಗೆ ಗೊತ್ತಾಗದೇ ಸಿಬ್ಬಂದಿ ಡ್ರಾ ಮಾಡಿಕೊಂಡಿದ್ದಾರೆ. ಅಧ್ಯಕ್ಷ ಸೇರಿದಂತೆ ಆಡಳಿತ ಮಂಡಳಿ ಸುಮಾರು 5 ಕೋಟಿಗೂ ಅಧಿಕ ಅವ್ಯವಹಾರ ನಡೆಸಿದ್ದು, ಆಡಳಿತ ಮಂಡಳಿಯೊಬ್ಬರ ಜೊತೆ ಸಹಕಾರಿ ಇಲಾಖೆಯ ನಿಮ್ಮ ಅಧಿಕಾರಿಯೊಬ್ಬರು ಮಾತನಾಡಿರುವ ಆಡಿಯೋ ವೈರಲ್‌ ಆಗಿದ್ದು, ಸೂಕ್ತ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಏ. 4ರಂದು ದೂರಿನನ್ವಯ ತನಿಖೆಗೆ ಬಂದ ಜಿಲ್ಲಾ ಸಹಕಾರಿ ನಿಬಂಧಕ ನಿಂಬಾಳಕರ್‌ ಒಂದು ವಾರದೊಳಗೆ ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದರು. ಇಲ್ಲಿವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಕಳೆದ 26 ವರ್ಷಗಳ ಹಿಂದೆ ಕೃಷ್ಣ ಪಟ್ಟಣ ಸಹಕಾರಿ ಬ್ಯಾಂಕ್‌ ಸ್ಥಾಪನೆಯಾಗಿದ್ದು, ಕೇವಲ ಮೂವರು ಮಾತ್ರ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದಾರೆ. 4232 ಜನ ಷೇರುದಾರರಿದ್ದು, ಬ್ಯಾಂಕ್‌ ದಿವಾಳಿಯತ್ತ ಸಾಗಿದ್ದು, ಅಧಿಕಾರಿಗಳು ಷೇರುದಾರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಷೇರುದಾರ ಬಸವರಾಜ ಅರುಣಿ, ಮಹಾದೇವ ಚಟ್ರಿಕಿ ಒತ್ತಾಯಿಸಿದ್ದಾರೆ. ಇಲ್ಲವಾದರೆ ಬ್ಯಾಂಕ್‌ ಮುಂದೆ ಷೇರುದಾರರು ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.