ಬಿಜೆಪಿಯ ಹೊಗಳಿದ ಹಾರ್ದಿಕ್ ಪಟೇಲ್
Team Udayavani, Apr 23, 2022, 6:55 AM IST
ಗಾಂಧಿನಗರ: ಪಕ್ಷದ ನಾಯಕತ್ವದ ಬಗ್ಗೆ ಹಲವು ದಿನಗಳಿಂದ ವಿರೋಧ ಹೊರಹಾಕುತ್ತಿರುವ ಗುಜರಾತ್ನ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿಯನ್ನು ಹೊಗಳಿದ್ದಾರೆ.
“ಬಿಜೆಪಿ ತುಂಬ ಬಲವಾಗಿದೆ ಏಕೆಂದರೆ ಅವರಲ್ಲಿ ಉತ್ತಮ ನಾಯಕತ್ವವಿದೆ. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾವೂ ರಾಮನ ಭಕ್ತರು. ನನ್ನ ತಂದೆಯ ಪುಣ್ಯತಿಥಿಯ ದಿನದಂದು 4,000 ಭಗವದ್ಗೀತೆ ಪ್ರತಿಗಳನ್ನು ಹಂಚಲಿದ್ದೇನೆ. ನಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ’ ಎಂದು ಹೇಳಿದ್ದಾರೆ.
ಈ ವಿಚಾರವಾಗಿ ಬಿಜೆಪಿ ಹಾರ್ದಿಕ್ ಅವರನ್ನು ಪ್ರಶಂಶಿಸಿದೆ. “ಪೂರ್ತಿ ದೇಶವೇ ಬಿಜೆಪಿಯ ಸಿದ್ಧಾಂತಕ್ಕೆ ಮನಸೋತಿದೆ. ಅದನ್ನು ಹಾರ್ದಿಕ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ. ಆದರೆ ಅನೇಕರು ಹೇಳಿಕೊಳ್ಳುವುದಿಲ್ಲ’ ಎಂದು ಬಿಜೆಪಿ ಸಂಸದ ಸಿ.ಆರ್.ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Social Media: ಇನ್ಸ್ಟಾದಂತೆ ವಾಟ್ಸ್ಆ್ಯಪ್ನಲ್ಲಿ ಇನ್ನು ಲೈಕ್, ಮೆನ್ಷನ್ ಆಯ್ಕೆ
Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್ಪರಿಶೀಲನೆ ಮಾಡುವುದಿಲ್ಲ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.