‘ಕೆಜಿಎಫ್ 2’ ನನ್ನ ಸ್ವಂತ ಸಾಮರ್ಥ್ಯವನ್ನು ನೆನಪಿಸಿತು: ಸಂಜಯ್ ದತ್

ಭಯಂಕರವಾದ ‘ಅಧೀರ’ನ ದರ್ಶನವನ್ನು ಮಾಡಿಸಿದ್ದು ಪ್ರಶಾಂತ್ ನೀಲ್

Team Udayavani, Apr 23, 2022, 3:00 PM IST

1-gfdgf

ಮುಂಬಯಿ: ”ಕೆಜಿಎಫ್ ಚಾಪ್ಟರ್ 2′ ನನ್ನನ್ನು  ಕಂಫರ್ಟ್ ಝೋನ್‌ನಿಂದ ಹೊರಗೆ ತಂದಿದ್ದು, ಸಿನಿಮಾವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ’ ಎಂದು ಬಾಲಿವುಡ್ ಸ್ಟಾರ್ ಸಂಜಯ್ ದತ್ ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ ಮನದಾಳದ ಅಭಿಪ್ರಾಯ ಹೊರ ಹಾಕಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ “ಕೆಜಿಎಫ್ ಚಾಪ್ಟರ್ 2” ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ 62 ರ ಹರೆಯದ ಸಂಜಯ್ ದತ್, 2018 ರ ಬ್ಲಾಕ್‌ಬಸ್ಟರ್ “ಕೆಜಿಎಫ್ 1” ನ ಮುಂದುವರಿದ ಕಥೆಯಲ್ಲಿ ಅಧೀರ ಎಂಬ ಮುಖ್ಯ ಖಳ ನಾಯಕನ ಪಾತ್ರವನ್ನು ನಿರ್ವಹಿಸಿದ್ದಾರೆ.

ಪ್ರತಿ ಬಾರಿಯೂ ಆರಾಮ ವಲಯದಿಂದ ನನ್ನನ್ನು ಹೊರ ತರುವಂತಹ ಚಲನಚಿತ್ರವನ್ನು ನಾನು ಹುಡುಕುತ್ತೇನೆ. ‘ “ಕೆಜಿಎಫ್ ಚಾಪ್ಟರ್ 2″’ ನನ್ನ ಪಾಲಿಗೆ ಅಂತಹ ಚಿತ್ರ. ಇದು ನನ್ನ ಸ್ವಂತ ಸಾಮರ್ಥ್ಯವನ್ನು ನನಗೆ ನೆನಪಿಸಿತು ಮತ್ತು ವಿಶೇಷ ಅನಿಸಿತು.  ನಾನು ಅದರೊಂದಿಗೆ ಮೋಜು ಮಾಡಿದೆ”ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿ ಬಾರಿ ಜೀವನವು ಆಶ್ಚರ್ಯಕರವಾದಾಗ, ಅದಕ್ಕಿಂತ ಉತ್ತಮವಾಗಿ ಮಾಡಲು ನಿಮ್ಮಲ್ಲಿ ಸಾಧ್ಯ ಇದೆ ಎಂದು ಈ ಸಿನಿಮಾ ಯಾವಾಗಲೂ ನೆನಪಿಸುತ್ತದೆ. ಭಯಂಕರವಾದ ‘ಅಧೀರ’ನ ದರ್ಶನವನ್ನು ಮಾಡಿಸಿದ್ದು ನಿರ್ದೇಶಕ ಪ್ರಶಾಂತ್ ನೀಲ್. ನನ್ನ ಪಾತ್ರ ಹೇಗೆ ಮೂಡಿಬಂದಿದೆ ಎಂಬುದರ ಶ್ರೇಯ ಸಂಪೂರ್ಣ ಪ್ರಶಾಂತ್ ಅವರಿಗೆ ಸಲ್ಲುತ್ತದೆ. ನಾವೆಲ್ಲರೂ ಪರದೆಯ ಮೇಲೆ ತಂದದ್ದು ಅವರ ಕನಸು, ”ಎಂದು ದತ್ ಹೇಳಿದ್ದಾರೆ.

ತನ್ನ ಅಭಿಮಾನಿಗಳು, ಹಿತೈಷಿಗಳು ಮತ್ತು ಕುಟುಂಬಕ್ಕೆ ಯಾವಾಗಲೂ ಅವರ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ ಎಂದು ದತ್ ಹೇಳಿದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.