ಮೊದಲು ಬಜರಂಗದಳ, ಶ್ರೀರಾಮಸೇನೆ, RSS, ಹಿಂದೂಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು:ಸಿದ್ದರಾಮಯ್ಯ


Team Udayavani, Apr 24, 2022, 1:24 PM IST

siddaramaiah

ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು‌? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು‌‌.? ಶವಯಾತ್ರೆ ಮಾಡಿದ್ದು ಯಾರು‌‌? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.

ಹರ್ಷನ ಕುಟುಂಬಕ್ಕೆ 25 ಲಕ್ಷ ರೂ.  ಸರ್ಕಾರ ಪರಿಹಾರ ಕೊಟ್ಟಿದೆ. ಅದೇ ಬೆಳ್ತಂಗಡಿಯ ದಿನೇಶ್ ಕೊಲೆಯಾದಾಗ ಕುಟುಂಬಕ್ಕೆ ಎಷ್ಟು ಕೊಟ್ಟರು? ಅವನ ಕೊಲೆ ಮಾಡಿದವರು ಭಜರಂಗದಳದವರು. ನರಗುಂದದಲ್ಲಿ ಕೊಲೆಯಾದ ಮುಸ್ಲಿಂಗೆ ಎಷ್ಟು ಪರಿಹಾರ ಕೊಟ್ಟರು? ನರಗುಂದದಲ್ಲಿ ಕೊಲೆ ಮಾಡಿದವರು ಶ್ರೀ ರಾಮಸೇನೆಯವರು. ಕೊಲೆಯಾದವರಿಗೆ ಒಂದು ಪೈಸೆ ಸಹ ಪರಿಹಾರ ಕೊಡಲಿಲ್ಲ. ಯಾಕೇ ಹೀಗೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಆಹಾರದಲ್ಲಿ ರಾಸಾಯನಿಕಗಳ ಬಳಕೆಯಿಂದ ಅನಾರೋಗ್ಯ: ಶೋಭಾ ಕರಂದ್ಲಾಜೆ

ನಮ್ಮ ಕಾಲದಲ್ಲಿ ಅಷ್ಟು ಕೊಲೆಯಾಯ್ತು ಎನ್ನುತ್ತಾರೆ. ವಿಪಕ್ಷದಲ್ಲಿದ್ದ ಇವರು ಕಡ್ಲೇಪುರಿ ತಿನ್ನತ್ತಿದ್ದರಾ? ಅವರು ಕಾಲದಲ್ಲಿ ನಡೀತು, ಇವಾಗ ನಡೀತು ಅಂದರೆ ಏನು ಪ್ರಯೋಜನ. ನಾವು ಪರಿಹಾರ ಕೊಡದಿದ್ದಾಗ ನೀವು ಯಾಕೆ ಕೇಳಲಿಲ್ಲ. ಅಧಿಕೃತ ವಿರೋಧ ಪಕ್ಷದಲ್ಲಿದ್ದು ಏನು ಮಾಡಿದ್ದರಿ, ನಾನೀಗ ವಿರೋಧ ಪಕ್ಷದಲ್ಲಿದ್ದು ಕೇಳುತ್ತಿದ್ದೇನೆ. ಅವರು ತಪ್ಪು ಮುಚ್ಚಿಕೊಳ್ಳೊಕೆ ಹಿಂದಿನ ಸರ್ಕಾರದ ಬಗ್ಗೆ ಮಾತನಾಡ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಚುನಾವಣೆಗೆ ತಯಾರಿ ನಡೆಯುತ್ತಿದೆ. ಯಾವಾಗಲೇ ಚುನಾವಣೆ ನಡೆದರರೂ ನಾವು ಸಿದ್ಧ. ಚುನಾವಣೆಗೆ ಬೇಕಾದಷ್ಟು‌ ವಿಚಾರ ಇದೆ. ಬ್ರಹ್ಮಾಂಡ ಭ್ರಷ್ಟಾಚಾರ ಇದೆಯಲ್ಲಾ ಎಂದ ಅವರು,  ಪಕ್ಷದ ಆಂತರಿಕ ವಿಚಾರಗಳನ್ನು ಬಗೆಹರಿಸಿಕೊಳ್ಳುತ್ತೇವೆ. ಅಸಮಾಧಾನ ಇಲ್ಲ ಎಂದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.