ಕುಡಿಯುವ ನೀರು ಕೇಳಿದ್ರೆ ಮೊಬೈಲ್‌ ಸ್ವಿಚ್‌ಆಫ್ ಮಾಡ್ತಾರೆ  


Team Udayavani, Apr 24, 2022, 2:18 PM IST

Untitled-1

ಕೆ.ಆರ್‌.ಪೇಟೆ: ಪುರಸಭೆ ಶಹರಿ ರೋಜ್‌ಗಾರ್‌ ಭವನದಲ್ಲಿ ಅಧ್ಯಕ್ಷೆ ಮಹಾದೇವಿ ನಂಜುಂಡ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ತುರ್ತು ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ನೌಕರರು ಮೊಬೈಲ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದರ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಸಭೆ ಆರಂಭದಲ್ಲಿ ಮಾತನಾಡಿದ ಪುರಸಭೆ ಹಿರಿಯ ಸದಸ್ಯ ಕೆ.ಸಿ.ಮಂಜುನಾಥ್‌ ಮತ್ತು ಎಚ್‌.ಆರ್‌.ಲೋಕೇಶ್‌, ಹಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದೆ. ನೀರುಗಂಟಿಗಳು ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ. ಕಾರಣ ಕೇಳಿದರೆ ವಿದ್ಯುತ್‌ ಇಲ್ಲ, ಸಂಬಳ ಕೊಟ್ಟಿಲ್ಲ ಎಂಬ ಕಾರಣ ಹೇಳುತ್ತಿದ್ದಾರೆ. ಮೊಬೈಲ್‌ ನಂಬರ್‌ಗೆ ಕರೆ ಮಾಡಿದ್ರೆ ಸ್ವಿಚ್‌ಆಫ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಕೂಡಲೇ ನೌಕರರಿಗೆ ಸಂಬಳ ನೀಡಿ ಸರಿಯಾಗಿ ಕೆಲಸ ನಿರ್ವಹಿಸಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಮೊಬೈಲ್‌ ಸ್ವಿಚ್‌ಆಫ್: ಅದರಲ್ಲಿಯೂ ವಿಶೇಷವಾಗಿ ಹೊಸಹೊಳಲಿನ ಎಲ್ಲಾ 6 ವಾರ್ಡ್‌ಗಳಲ್ಲಿ ಕುಡಿಯುವ ನೀರು, ಕಸ ವಿಲೇವಾರಿ ಸಮಸ್ಯೆ ಜಾಸ್ತಿ ಇದೆ. ಸದಸ್ಯರು ಸಾರ್ವಜನಿಕರಿಗೆ ಉತ್ತರ ನೀಡಲು ಆಗುತ್ತಿಲ್ಲ. ನೌಕರರಿಗೆ ಫೋನ್‌ ಮಾಡಿದರೆ ಕಾರಣ ತಿಳಿಸುವ ಬದಲು ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಳ್ಳುತ್ತಾರೆ ಎಂದು ತಿಳಿಸಿದರು.

ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಳ್ಳಬೇಡಿ: ನೌಕರರು ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಳ್ಳುವ ವಿಚಾರಕ್ಕೆ ತೀವ್ರ ಕೆಂಡಮಂಡಲರಾದ ಪುರಸಭಾಧ್ಯಕ್ಷೆ ಮಹಾದೇವಿ ನಂಜುಂಡ, ನೌಕರರು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕೇ ಹೊರತು, ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಳ್ಳಬಾರದು. ಜನಪ್ರತಿನಿ ಧಿಗಳಾದ ನಮಗೆ ಹಿಡಿಶಾಪ ಹಾಕುತ್ತಾರೆ. ಹಾಗಾಗಿ ಏನೇ ಸಮಸ್ಯೆ ಇರಲಿ, ಫೋನ್‌ ರಿಸೀವ್‌ ಮಾಡಿ ಕಾರಣ ತಿಳಿಸಬೇಕು ಎಂದು ತಾಕೀತು ಮಾಡಿದರು.

ಸ್ವಚ್ಛ ಪಟ್ಟಣ ನಿರ್ಮಾಣಕ್ಕೆ ಕೈಜೋಡಿಸಿ: ಪುರಸಭಾ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ, ಕಸ ವಿಲೇವಾರಿಗೆ ಕ್ರಮ ವಹಿಸುವ ಮೂಲಕ ಸ್ವಚ್ಛ ಪಟ್ಟಣ ನಿರ್ಮಾಣಕ್ಕೆ ನೌಕರರು ಕೈಜೋಡಿಸಬೇಕು ಎಂದು ಮಹಾದೇವಿನಂಜುಂಡ ಮನವಿ ಮಾಡಿದರು.

ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ಮುಖ್ಯಾ ಧಿಕಾರಿ ಕುಮಾರ್‌, ಸದಸ್ಯರಾದ ಡಿ.ಪ್ರೇಮಕುಮಾರ್‌, ಕಲ್ಪನಾ ದೇವರಾಜು, ಕಮರ್‌ಬೇಗಂ, ಕೆ.ಎಸ್‌.ಸಂತೋಷ್‌ ಕುಮಾರ್‌, ಎಚ್‌.ಡಿ.ಅಶೋಕ್‌, ಪ್ರಮೋದ್‌, ತಿಮ್ಮೇಗೌಡ, ಸೌಭಾಗ್ಯಾ ಉಮೇಶ್‌, ಸುಗುಣಾ ರಮೇಶ್‌, ಪದ್ಮಮ್ಮ, ಇಂದ್ರಾಣಿ ವಿಶ್ವನಾಥ್‌, ಶುಭಾ ಗಿರೀಶ್‌, ಶೋಭಾ ದಿನೇಶ್‌, ವ್ಯವಸ್ಥಾಪಕ ಸೋಮಶೇಖರ್‌, ರಾಜಸ್ವ ನಿರೀಕ್ಷಕ ಶ್ರೀನಾಥ್‌, ಎಂಜಿನಿಯರ್‌ ಮಧುಸೂದನ್‌, ಅರ್ಚನಾ ಆರಾಧ್ಯ, ಸ್ಲಂ ಬೋರ್ಡ್‌ ಅಧಿ ಕಾರಿ ಮಂಜೇಶ್‌ ಉಪಸ್ಥಿತರಿದ್ದರು. ವಸತಿ ಯೋಜನೆಗಳ ಬಗ್ಗೆ ಚರ್ಚೆ: ಸಭೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಸಮಸ್ಯೆ, ಹೇಮಾವತಿ ಬಡಾವಣೆ ಸಮಸ್ಯೆ, ವಸತಿ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಪುರಸಭೆ ಅಧ್ಯಕ್ಷರಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಎಲ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.