![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 25, 2022, 6:49 PM IST
ಬೀದರ್ : ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.
ಸೂರ್ಯಕಾಂತ್ ಚಂದ್ರಾಶಾ (46) ಹಾಗೂ ಆತನ ಮಗ ಅಭಿಷೇಕ್ (16) ಮೃತಪಟ್ಟ ದುರ್ದೈವಿಗಳು. ಬಾವಿಯಲ್ಲಿ ಅಭಿಷೇಕ್ ನಿಗೆ ಈಜು ಕಲಿಸಲು ಹೋಗಿದ್ದರು. ಈ ವೇಳೆ ಸೂರ್ಯಕಾಂತ್ ಮೊದಲು ಮಗ ಅಭಿಷೇಕ್ ನನ್ನು ನೀರಿಗೆ ಇಳಿಸಿದ್ದು, ಆತ ಬಾವಿಯ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ.
ಆಗ ತಂದೆ ಸೂರ್ಯಕಾಂತ, ಮಗ ಅಭಿಷೇಕ್ನನ್ನು ರಕ್ಷಣೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ತಂದೆ ಮತ್ತು ಮಗ ಕೆಸರಿನಲ್ಲಿ ಸಿಲಕಿ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮುಡಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಂಗಳೂರು: ಮಾಂಗಲ್ಯ ಸರಗಳ ಸುಲಿಗೆ ; ಕದ್ದವರಿಬ್ಬರು, ಖರೀದಿಸಿದವರಿಬ್ಬರ ಬಂಧನ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.