ಭಕ್ತರ ಕಾಮಧೇನು ನೀಲಕಂಠ ಕಾಳೇಶ್ವರ


Team Udayavani, Apr 27, 2022, 10:01 AM IST

2kalagi

ಕಾಳಗಿ: ಕಲ್ಯಾಣ ಕರ್ನಾಟಕ ಭಾಗದ ಪುಣ್ಯ ಕ್ಷೇತ್ರಗಳಲ್ಲಿ ಪುರಾತನ ಇತಿಹಾಸವುಳ್ಳ ಹಾಗೂ ಪುರಾಣಗಳಲ್ಲಿ ಪ್ರಸಿದ್ಧಿ ಪಡೆದ, ದಕ್ಷಿಣ ಕಾಶಿಯೆಂದೇ ಪ್ರಖ್ಯಾತವಾದ ಇಲ್ಲಿನ ನೀಲಕಂಠ ಕಾಳೇಶ್ವರ ದೇವಸ್ಥಾನ ಭಕ್ತರ ಪಾಲಿಗೆ ಕಾಮಧೇನುವಾಗಿದೆ.

ಕ್ರಿ.ಶ ಎರಡನೇ ಶತಮಾನದಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದೆ ಎಂದು ಪುರಾತನ ದಾಖಲೆಗಳಿಂದ ತಿಳಿಯುತ್ತದೆ. ಈ ಕಾಳೇಶ್ವರ ದೇವಾಲಯ ಶಾಸನೋಕ್ತ ಸಯಂಭು ಕಾಳೇಶ್ವರ ದೇಗುಲವಾಗಿದೆ. ಈ ಕುರಿತು 1103ರ ಶಾಸನದಲ್ಲಿ ಉಲ್ಲೇಖೀಸಲಾಗಿದೆ.

ಇದೊಂದು ದೇಗುಲದ ಸಂಕೀರ್ಣವಾಗಿದೆ. ಇಲ್ಲಿ ಪೂರ್ವಾಭಿಮುಖವಾಗಿ ನೀಲಕಂಠ ಕಾಳೇಶ್ವರ, ರೇವಣಸಿದ್ಧೇಶ್ವರ, ಈಶ್ವರ ಗುಡಿ, ಉತ್ತರಾಭಿಮುಖವಾಗಿ ಸೋಮೇಶ್ವರ, ವೀರಭದ್ರೇಶ್ವರ ದೇವಾಲಯಗಳಿವೆ. ಇವುಗಳಿಗೆಲ್ಲ ಸೇರಿದಂತೆ ವಿಶಾಲವಾದ ತೆರೆದ ಸಭಾಮಂಟಪವಿದೆ. ಈ ಗುಡಿಯ ಆವರಣದಲ್ಲಿ ಚತುರ್ಮುಖೀ ಗಣಪತಿ ಶಿಲ್ಪ, ಕಾರ್ತಿಕೇಯ, ಕಿರಣಸ್ಥಂಭ, ವೀರಗಲ್ಲುಗಳಿವೆ. ಸೋಮೇಶ್ವರ ದೇಗುಲದಲ್ಲಿ ಜಲಹರಿ ಲಿಂಗವಿದೆ. ಸೂರ್ಯನಾರಾಯಣ ದೇವಾಲಯದಲ್ಲಿ ಸುಂದರವಾಗಿ ಕೆತ್ತಲಾಗಿರುವ ಶಿಲಾಬಾಲಕಿಯರ ಶಿಲ್ಪಕಲೆಗಳು ನೋಡುಗರನ್ನು ಆಕರ್ಷಿಸುತ್ತವೆ.

ನೈಸರ್ಗಿಕ ನೀರಿನ ಬುಗ್ಗಿಗಳು

ಈ ದೇವಸ್ಥಾನದ ಮತ್ತೂಂದು ವೈಶಿಷ್ಠ್ಯವೇನೆಂದರೆ ದೇವಸ್ಥಾನದ ಎಡ ಭಾಗದಲ್ಲಿ ರೌದ್ರವತಿ ನದಿ ಹರಿಯುತ್ತಿದೆ. ಇದರ ಪಕ್ಕದಲ್ಲಿ ನಾಲ್ಕು ಪುಷ್ಕರಣಿಗಳಿವೆ. ಇವುಗಳಲ್ಲಿ ನಿರಂತರವಾಗಿ ಝರಿಗಳಿಂದ ನೀರು ಹೊರಚಿಮ್ಮತ್ತಿರುತ್ತದೆ. ಎಂತಹ ಬರಗಾಲದ ಸಂದರ್ಭದಲ್ಲಿಯೂ ಸುತ್ತಮುತ್ತಲಿನ ಗ್ರಾಮಗಳಿಗೆ ಹಗಲಿರುಳು ನೀರು ಪೂರೈಸಿದರೂ ಒಂದಿಂಚೂ ಕಡಿಮೆಯಾಗುವುದಿಲ್ಲ. ಭಕ್ತರು ಪ್ರತಿ ವರ್ಷಕ್ಕೊಮ್ಮೆ ಯುಗಾದಿ ಹಬ್ಬವಾದ ಹನ್ನೆರಡನೇ ದಿನಕ್ಕೆ ಉತ್ತರಕಾಶಿಯಿಂದ ದಕ್ಷಿಣಕಾಶಿ ಕಾಳೇಶ್ವರ ಪುಷ್ಕರಣಿಯಲ್ಲಿ ಹಾಲಿನ ಬಣ್ಣದ ನೀರು ಬರುತ್ತವೆ ಎಂದು ಪುರಾಣದಲ್ಲಿ ಉಲ್ಲೇಖವಿದೆ. ಅಂದು ಸಹಸ್ರಾರು ಭಕ್ತರು ಆಗಮಿಸಿ ಪುಷ್ಕರಣಿಯಲ್ಲಿ ಮಿಂದೆದ್ದು ದರ್ಶನ ಪಡೆದುಕೊಳ್ಳುತ್ತಾರೆ.

-ಭೀಮರಾಯ ಕುಡ್ಡಳ್ಳಿ ಕಾಳಗಿ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.