ಗ್ರಾಮ ಪಂಚಾಯತ್ ಗೆ ಬೀಗ ಜಡಿದು ಗ್ರಾ.ಪಂ.ಸದಸ್ಯರಿಂದಲೇ ಪ್ರತಿಭಟನೆ


Team Udayavani, Apr 27, 2022, 8:33 PM IST

ಗ್ರಾಮ ಪಂಚಾಯತ್ ಗೆ ಬೀಗ ಜಡಿದು ಗ್ರಾ.ಪಂ.ಸದಸ್ಯರಿಂದಲೇ ಪ್ರತಿಭಟನೆ

ಹುಣಸೂರು : ತಾಲೂಕಿನ ಕಿರಂಗೂರು ಗ್ರಾ.ಪಂ.ನ ಅಧ್ಯಕ್ಷ-ಉಪಾಧ್ಯಕ್ಷರು ಸೇರಿದಂತೆ ಆಡಳಿತ ಮಂಡಳಿ ಸದಸ್ಯರೇ ಮುಂದೆ ನಿಂತು ಗ್ರಾ.ಪಂ.ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿರುವ ಘಟನೆ ನಡೆದಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ವಾಣಿ, ಉಪಾಧ್ಯಕ್ಷೆ ಶೃತಿರವಿ ನೇತೃತ್ವದಲ್ಲಿ ವರ್ಗಾವಣೆಗೊಂಡಿದ್ದ ಪಿಡಿಓ ಮತ್ತೆ ಗ್ರಾ.ಪಂ.ಗೆ ಮರಳಿ ಬರುತ್ತಿದ್ದಾರೆ ಹಾಗೂ ಕಳೆದ ಮೂರು ತಿಂಗಳಿಂದ ಯಾವುದೇ ಅಭಿವೃದ್ದಿ ಕೆಲಸಗಳಾಗುತ್ತಿಲ್ಲವೆಂದು ಆಕ್ರೋಷಿತರಾದ ಸದಸ್ಯರು ಅನಿವಾರ್ಯವಾಗಿ ಬೀಗ ಜಡಿದು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ಈ ವೇಳೆ ಅಧ್ಯಕ್ಷೆ ನಿರ್ವಾಣಿ ಮಾತನಾಡಿ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಓ ಶ್ರೀದೇವಿಯವರು ಎರಡು ವಾರಗಳ ಹಿಂದೆ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಪಂಗೆ ವರ್ಗಾವಣೆಗೊಂಡಿದ್ದಾರೆ. ಆದರೆ ಅಲ್ಲಿನ ಪಿಡಿಓರವರು ಇವರ ವರ್ಗಾವಣೆಗೆ ತಡೆಯಾಜ್ಞೆ ತಂದ ಪರಿಣಾಮ ಪಿಡಿಒ ಶ್ರೀದೇವಿಯವರು ಅನಿವಾರ್ಯವಾಗಿ ಮತ್ತೇ ಕಿರಂಗೂರು ಗ್ರಾ.ಪಂನಲ್ಲಿ ಮತ್ತೆ ಕಾರ್ಯನಿರ್ವಹಿಸುವಂತಾಗಿದೆ.

ಆದರೆ ಪಿಡಿಒ ಶ್ರೀದೇವಿಯವರು ಗ್ರಾಪಂ.ಗೆ ಸರಿಯಾದ ಬರುವುದಿಲ್ಲ. ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ ಅಭಿವೃಧ್ದಿ ಕೆಲಸಗಳು ವಿಳಂಬವಾಗುತ್ತಿವೆ. ಕಳೆದ ಎರಡು ವರ್ಷಗಳ ಹಿಂದೆ ಪ್ರಕೃತಿ ವಿಕೋಪದಿದ ಬಿದ್ದುಹೋದ ಮನೆಗಳಿಗೆ ಇ.ಸ್ವತ್ತು ನೀಡಲು ಸತಾಯಿಸುತ್ತಿದ್ದಾರೆ. ಗ್ರಾ.ಪಂ.ನ ಆಡಳಿತ ಮಂಡಳಿಯು ಇವರು ಮತ್ತೆ ನಮ್ಮ ಗ್ರಾಪಂಗೆ ಬರುವುದು ಬೇಡ ಹೀಗಾಗಿ ಬೀಗ ಜಡಿದು ಪ್ರತಿಭಟನೆ ನಡೆಸಿದ್ದೇವೆಂದು ಅಧ್ಯಕ್ಷೆ ನಿರ್ವಾಣಿ ಹಾಗೂ ಸದಸ್ಯರು ಆರೋಪಿಸಿ, ತಾ.ಪಂ.ಇಓ ಗಿರೀಶ್‌ರವರೇ ಮುಂದೆ ನಿಂತು ಇ.ಸ್ವತ್ತು ಕೊಡಿಸಲು ಮುಂದಾಗುವಂತೆ ಮನವಿ ಮಾಡಿದರು.

ಇದನ್ನೂ ಓದಿ : ವಿದ್ಯುತ್ ಪ್ರವಹಿಸಿ ಯುವಕನ ಸಾವು : ಇಂಧನ ಇಲಾಖೆಯ ಮಾರ್ಗಸೂಚಿಯಂತೆ ಪರಿಹಾರ

ಪ್ರತಿಭಟನೆಯಲ್ಲಿ ಉಪಾಧ್ಯಕ್ಷೆ ಶ್ರುತಿರವಿ, ಸದಸ್ಯರಾದ ನಂದಿನಿ, ಮಹದೇವ್, ಹರೀಶ್, ಅಣ್ಣಯ್ಯ, ನಾಗೇಶ್, ಮಂಜುನಾಥ್ ಹಾಗೂ ಮುಖಂಡರಾದ ಶಿವರಾಜ್‌. ಮಹದೇವ್, ಮಂಜುಹರಳಹಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಗ್ರಾ.ಪಂ.ಗೆ ಭೇಟಿ ಇತ್ತು ಆರೋಪಗಲ ಬಗ್ಗೆ ಪರಿಶೀಲಿಸುವೆ. ಸರಕಾರದ ನಿರ್ಧೆಶನದಂತೆ ಈ ಹಿಂದಿನ ಪಿಡಿಓ ಮುಂದುವರಿಯಲಿದ್ದಾರೆ ಎಂದು ತಾಪಂ.ಇಓ ಗಿರೀಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.