ರಸ್ತೆ ಮೇಲೆ ಚರಂಡಿ ನೀರು: ಸ್ವಚ್ಛತೆ ಮರೆತ ಗ್ರಾಪಂ
Team Udayavani, Apr 28, 2022, 11:30 AM IST
ಮಾದನಹಿಪ್ಪರಗಿ: ಮಾದಾರ ಚೆನ್ನಯ್ಯ, ಶಿವಲಿಂಗೇಶ್ವರ ವಿರಕ್ತ ಮಠಗಳಿಗೆ ಹೋಗುವ ಮುಖ್ಯಬೀದಿಯಲ್ಲಿ ಚರಂಡಿ ನೀರು ನಿಂತು ಗಬ್ಬೆದ್ದು ನಾರುತ್ತಿದ್ದರೂ ಗ್ರಾಮ ಪಂಚಾಯಿತಿ ಗಮನ ಹರಿಸುತ್ತಿಲ್ಲವೆಂದು ಶ್ರೀ ಮಠಗಳ ಭಕ್ತರು ಆರೋಪಿಸಿದ್ದಾರೆ.
ಅನುದಾನದ ನೆಪ ಹೇಳಿಕೊಂಡು ಅಭಿವೃದ್ಧಿಯತ್ತ ಗಮನ ನೀಡದ ಗ್ರಾಮ ಪಂಚಾಯಿತಿ ಸದಸ್ಯರು ಇಚ್ಛಾಶಕ್ತಿ ಕೊರತೆ ತೋರುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಿತ್ಯ ನಸುಕಿನಲ್ಲಿಯೇ ಬರಿಗಾಲಲ್ಲಿ ಶ್ರೀಗಳ ಮಠದ ದರ್ಶನಕ್ಕೆ ಬರುವವರಿಗೆ ಬಹಳ ಕಿರಿಕಿರಿಯಾಗಿದೆ. ಸುತ್ತಮುತ್ತಲಿನ ಮನೆಗಳಲ್ಲಿನ ನಿವಾಸಿಗಳು ನಿಂತ ನೀರಿನ ವಾಸನೆಯಿಂದ ಬೆಸತ್ತು ಹೋಗಿದ್ದಾರೆ. ವಿದ್ಯಾರ್ಥಿಗಳು ಸೈಕಲ್ ಮೇಲೆ ಹೋಗುವಾಗ ಈ ಕೊಚ್ಚೆ ನೀರಿನಲ್ಲಿ ಬಿದ್ದ ಉದಾಹರಣೆಗಳು ಅನೇಕ. ಸಣ್ಣಮಕ್ಕಳು, ವೃದ್ಧರು ಈ ಹಾದಿಯಲ್ಲಿ ಬರಬೇಕಾದರೆ ಇದೇ ನೀರಿನಲ್ಲಿ ನಡೆದು ಬರಬೇಕಾಗಿದೆ.
ಚರಂಡಿ ನೀರು ತಗ್ಗು ಪ್ರದೇಶದಲ್ಲಿ ನಿಲ್ಲುತ್ತಿದೆ. ಈ ನೀರನ್ನು ಬೇರೆಡೆ ಸಾಗಿಸಲು ಮುಂದಾದಾಗ ಅಲ್ಲಿನ ಜಾಗದ ಮಾಲೀಕರು ಅಡ್ಡಿಪಡಿಸಿದ್ದಾರೆ. ಮಠದ ಜಾತ್ರೆ ಸಮೀಪ ಬಂದಿರುವುದರಿಂದ ಪರ್ಯಾಯವಾಗಿ ಮುರುಮ್ ಹಾಕಿ ಎತ್ತರ ಮಾಡಿ ನೀರು ಸಾಗಿಸಲು ಇನ್ನೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. -ಗೀತಾ ಶರಣಬಸಪ್ಪ ಜಿಡ್ಡಿಮನಿ, ಸದಸ್ಯೆ, ವಾರ್ಡ್ ನಂ.6
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.