ಪುಸ್ತಕಗಳಿಲ್ಲದ ಜಗತ್ತು ಅಂಧಕಾರದಲ್ಲಿರುತ್ತಿತ್ತು: ಸ್ವಾಮೀಜಿ

ಮಹಾಭಾರತ-ರಾಮಾಯಣಗಳು, 12ನೇ ಶತಮಾನದ ವಚನ ಸಾಹಿತ್ಯ ಇಂದಿಗೂ ಸ್ಫೂರ್ತಿಯ ಸೆಲೆಯಾಗಿವೆ

Team Udayavani, Apr 29, 2022, 6:43 PM IST

ಪುಸ್ತಕಗಳಿಲ್ಲದ ಜಗತ್ತು ಅಂಧಕಾರದಲ್ಲಿರುತ್ತಿತ್ತು: ಸ್ವಾಮೀಜಿ

ಗದಗ: ಎಷ್ಟು ಬಳಸಿದರೂ ನಶಿಸದ, ಬಳಸಿದಂತೆಲ್ಲಾ ಹೆಚ್ಚುವ ವಸ್ತು ಜ್ಞಾನ. ಅಂಥ ಜ್ಞಾನವನ್ನು ನೀಡುವ ಪುಸ್ತಕಗಳು ಇರದಿದ್ದರೆ, ಈ ಜಗತ್ತು ಇನ್ನೂ ಅಂಧಕಾರದಲ್ಲಿ ಇರುತ್ತಿತ್ತು ಎಂದು ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ನಗರದ ತೋಂಟದಾರ್ಯ ಮಠದಲ್ಲಿ 2586ನೇ ಶಿವಾನುಭವದಲ್ಲಿ “ವಿಶ್ವ ಪುಸ್ತಕ ದಿನ’ದ ಅಂಗವಾಗಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಅನೇಕ ಸಾಧಕರು ಪುಸ್ತಕಗಳನ್ನು ಓದಿ ಜ್ಞಾನ ಸಂಪಾದಿಸಿ ಜಗತ್ತಿಗೆ ಬೆಳಕು ನೀಡಿದ್ದಾರೆ. ಜಗತ್ತು ಕಂಡ ಶ್ರೇಷ್ಠ ವ್ಯಕ್ತಿಗಳು ಪುಸ್ತಕಗಳಿಂದ ಪ್ರೇರೇಪಿತರಾಗಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಚಿಸಲ್ಪಟ್ಟ ಮಹಾಭಾರತ-ರಾಮಾಯಣಗಳು, 12ನೇ ಶತಮಾನದ ವಚನ ಸಾಹಿತ್ಯ ಇಂದಿಗೂ ಸ್ಫೂರ್ತಿಯ ಸೆಲೆಯಾಗಿವೆ. ವ್ಯಕ್ತಿತ್ವ ಗಟ್ಟಿಗೊಳಿಸಲು, ಬದುಕು ಕಟ್ಟಿಕೊಳ್ಳಲು ಓದುವುದು ಅವಶ್ಯಕ ಎಂದರು.

ಪ್ರಾಧ್ಯಾಪಕ ಡಾ| ದತ್ತಪ್ರಸನ್ನ ಪಾಟೀಲ ಉಪನ್ಯಾಸ ನೀಡಿ, ಆಂಗ್ಲ ಭಾಷೆಯ ಖ್ಯಾತ ಲೇಖಕ ವಿಲಿಯಂ ಶೇಕ್ಸ್‌ಪಿಯರ್‌ ನಿಧನ ಹೊಂದಿದ ದಿನವಾದ ಏ.23ನ್ನು 1995 ರಿಂದ ವಿಶ್ವ ಪುಸ್ತಕ ದಿನವೆಂದು ಆಚರಿಸುತ್ತಾ ಬರಲಾಗಿದೆ. ಯುನಿಸೆಫ್‌-ಯುನೆಸ್ಕೂಗಳು ಸಹ ಈ ಆಚರಣೆಗೆ ಒತ್ತು ಕೊಟ್ಟಿವೆ. ಮಸ್ತಕದ ಜ್ಞಾನವನ್ನು ಹೆಚ್ಚಿಸುವ ಪುಸ್ತಕಗಳು ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಕನ್ನಡ ವಿಶ್ವ ವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದ ಉಪನ್ಯಾಸಕ ದತ್ತಪ್ರಸನ್ನ ಪಾಟೀಲರನ್ನು ಸನ್ಮಾನಿಸಲಾಯಿತು.

ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ ವಚನ ಸಂಗೀತ ನಡೆಸಿಕೊಟ್ಟರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ದಾನಯ್ಯ ಗಣಾಚಾರಿ, ಪದಾಧಿಕಾರಿಗಳಾದ ಮುರುಘೇಶ ಬಡ್ನಿ, ರತ್ನಕ್ಕ ಪಾಟೀಲ, ವೀರೇಶ ಬುಳ್ಳಾ, ಸೋಮು ಪುರಾಣಿಕ, ಮಲ್ಲಿಕಾರ್ಜುನ ಖಂಡೆಮ್ಮನವರ, ಶಿವಬಸಪ್ಪ ಯಂಡಿಗೇರಿ, ಶಿವಾನುಭವ ಸಮಿತಿ ಚೇರಮನ್‌ ವಿವೇಕಾನಂದಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.