ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು: ಸಿಎಂ ಬೊಮ್ಮಾಯಿ


Team Udayavani, Apr 30, 2022, 2:21 PM IST

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು: ಸಿಎಂ ಬೊಮ್ಮಾಯಿ

ನವದೆಹಲಿ: ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವರ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಅವರು ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಬಂಧಿತರ ನೆರವಿಗೆ ಧಾವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ‘ಇದು ಮೊದಲ ಬಾರಿ ಏನಲ್ಲ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿಯೂ ಅದನ್ನೇ ಮಾಡಿದ್ದರು. ಅದು ಅವರ ಮತ್ತು ಅವರ ಪಕ್ಷದ ನಿಲುವು. ಅವರು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಅವರ ನಾಯಕರು ಅದರ ಬಗ್ಗೆ ಯಾವುದೇ ಸ್ಪಷ್ಟೀಕರಣ ಕೂಡ ನೀಡದೇ ಇರುವುದರಿಂದ ಅವರ ನಿಲುವು ತಿಳಿಯುತ್ತದೆ ಎಂದರು.

ಇದನ್ನೂ ಓದಿ:ಕೆಪಿಎಸ್ಸಿ ನೇಮಕದಲ್ಲೂ ಭ್ರಷ್ಟಾಚಾರ :ತಮ್ಮದೇ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪಿ.ಎಫ್ .ಐ, ಎಸ್.ಡಿ.ಪಿ.ಐ ಸಂಘಟನೆಗಳನ್ನು ಬ್ಯಾನ್ ಮಾಡುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಲ್ಲಿ ಚರ್ಚೆಯಾಗುವುದಿಲ್ಲ. ಪಿ.ಎಫ್.ಐ ಕರ್ನಾಟಕದಲ್ಲಿ ಮಾತ್ರವಲ್ಲ ಅವರ ಚಟುವಟಿಕೆಗಳು ಸೀಮಿತವಾಗಿಲ್ಲ. ಉತ್ತರ ಪ್ರದೇಶ, ಕೇರಳ,  ಮಹಾರಾಷ್ಟ್ರದಲ್ಲಿಯೂ ಇದೆ. ಅದರ ಸಮಗ್ರ ಚಟುವಟಿಕೆಗಳ ಗೃಹ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.