ಲೋಕೋಪಯೋಗಿ ಇಲಾಖೆಯಲ್ಲಿ ಗುರಿ ಸಾಧನೆ: ಸಚಿವ ಸಿ.ಸಿ ಪಾಟೀಲ್ ಸಂತಸ
Team Udayavani, Apr 30, 2022, 6:27 PM IST
ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಮತ್ತು ಪ್ರಸ್ತುತ ಸಾಲಿನ ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನಾ ಸಭೆಯನ್ನು ಇಂದು ವಿಕಾಸಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲರು ನಡೆಸಿದರು.
2021 22 ನೇ ಸಾಲಿನಲ್ಲಿ ಇಲಾಖೆಗೆ ಬಿಡುಗಡೆ ಮಾಡಲಾದ ಮೊತ್ತವನ್ನು ಪೂರ್ಣವಾಗಿ ವಿನಿಯೋಗಿಸಿಕೊಂಡು ಶೇ. 99.7 ರಷ್ಟು ಪ್ರಗತಿ ಸಾಧಿಸಿದ್ದಕ್ಕೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಸಚಿವರು ಅಭಿನಂದಿಸಿದರು.
ಮುಂದೆಯೂ ಅತ್ಯಂತ ದಕ್ಷತೆ ಮತ್ತು ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸಿ ನಮ್ಮ ಸರ್ಕಾರಕ್ಕೆ ಹೆಸರು ತರುವಂತೆ ಸಚಿವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.