ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ ಲಿಂಗೈಕ್ಯ : ಗಣ್ಯರ ಸಂತಾಪ


Team Udayavani, Apr 30, 2022, 6:25 PM IST

1-asdasdas

ಬೆಂಗಳೂರು: ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ ಶನಿವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಶುಕ್ರವಾರ ಸಂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶ್ರೀಗಳು ಕ್ಷೇಮವಾಗಿಯೇ ಇದ್ದರು, ರಾತ್ರಿ ಹೃದಯಾಘಾತದಿಂದ ವಿಧಿ ವಶವಾಗಿದ್ದಾರೆ, ಈ ವಿಚಾರ ಶನಿವಾರ ಬೆಳಗ್ಗೆ ತಿಳಿದಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಬೆಂಗಳೂರಿನ ಕೊಳದಮಠದ ಪರಮಪೂಜ್ಯ ಶ್ರೀ ಶಾಂತವೀರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖಿತನಾಗಿದ್ದೇನೆ‌. ಧರ್ಮ ಜಾಗೃತಿ, ಸಮಾಜ ಸಧಾರಣೆಯಲ್ಲಿ ನಿರತರಾಗಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಶ್ರೀಗಳ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿ, ಸ್ವಾಮೀಜಿಯವರು ಸಮಾಜ ಸುಧಾರಣೆ ಮತ್ತು ಧಾರ್ಮಿಕ ಜಾಗೃತಿಯಲ್ಲಿ ತೊಡಗಿದ್ದರು. ಮೃತರ ಆತ್ಮಕ್ಕೆ ಭಗವಂತನು ಶಾಂತಿ ನೀಡಲಿ. ದುಃಖತಪ್ತ ಮಠದ ಶಿಷ್ಯವರ್ಗಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕೊಳದಮಠದ ಪೀಠಾಧ್ಯಕ್ಷರು, ಪರಮಪೂಜ್ಯ ಶ್ರೀ ಶಾಂತವೀರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಸಮಾಜ ಸುಧಾರಣೆಯಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಶ್ರೀಗಳ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಶ್ರೀ ಶಾಂತವೀರ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಸಮಾಜ ಸುಧಾರಣೆ ಹಾಗೂ ಧರ್ಮ ಜಾಗೃತಿ ವಿಚಾರದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದ ಸ್ವಾಮೀಜಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಜನರ ಧ್ವನಿಯಾಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

muniratna

Munirathna ಡಿಎನ್‌ಎ, ಜಾಮೀನು ಅರ್ಜಿ ವಿಚಾರಣೆ ಅ. 8ಕ್ಕೆ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.