![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 30, 2022, 7:40 PM IST
ಚಿಕ್ಕಮಗಳೂರು: ಕಳಸ ಭದ್ರಾ ನದಿಯ ಹೆಬ್ಬಾಳೆಯಲ್ಲಿ ಯುವಕನೋರ್ವ ಕಾಲುಜಾರಿ ಬಿದ್ದು ಮೃತ ಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಚಿತ್ರದುರ್ಗದ ಅಶೋಕ್ (19) ಮೃತ ಪಟ್ಟ ಯುವಕ.
ಅಶೋಕ್ ತನ್ನ ಕುಟುಂಬದವರ ಜೊತೆ ಹೊರನಾಡು ಅನ್ನಪೂರ್ಣೇಶ್ವರಿ ದೇವರ ದರ್ಶನಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಹೋಗುವ ಮೊದಲು ದಾರಿ ಭದ್ರಾ ನದಿಯ ಹೆಬ್ಬಾಳೆಯಲ್ಲಿ ಸ್ನಾನಕ್ಕೆಂದು ಇಳದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ನೀರಿನ ಸೆಳೆತಕ್ಕೆ ಸಿಕ್ಕಿ ಮೃತ ಪಟ್ಟಿದ್ದಾನೆ.
ಮಲ್ಪೆಯ ಈಶ್ವರ ಎಂಬುವವರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.