ಐಪಿಎಲ್‌ ನಿರ್ವಹಣೆ ತೃಪ್ತಿ ನೀಡಿಲ್ಲ: ಅರ್ಷದೀಪ್‌ ಸಿಂಗ್‌


Team Udayavani, Apr 30, 2022, 11:28 PM IST

ಐಪಿಎಲ್‌ ನಿರ್ವಹಣೆ ತೃಪ್ತಿ ನೀಡಿಲ್ಲ: ಅರ್ಷದೀಪ್‌

ಪುಣೆ: ಅರ್ಷದೀಪ್‌ ಸಿಂಗ್‌ ಇಷ್ಟರವರೆಗೆ ಆಡಿದ 9 ಐಪಿಎಲ್‌ ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ ಪಡೆದಿದ್ದಾರೆ.

ಆದರೆ ಡೆತ್‌ ಓವರ್‌ಗಳಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದ ಈ ವೇಗಿಯ ಬೌಲಿಂಗ್‌ ಅಮೋಘವಾಗಿದೆ. ಈ ಕಾರಣಕ್ಕಾಗಿ ಕ್ರಿಕೆಟ್‌ ಪಂಡಿತರು ಅವರನ್ನು ಭಾರತೀಯ ಟಿ20 ವಿಶ್ವಕಪ್‌ ತಂಡಕ್ಕೆ ಸೇರ್ಪಡೆಗೊಳಿಸುವಂತೆ ಸೂಚಿಸಿದ್ದಾರೆ.

ನನಗೆ ಸಂತೋಷವಾಗಿದೆ. ಆದರೆ ಆಟಗಾರರಿಗೆ ತೃಪ್ತಿಯಾಗುವ ಪ್ರಶ್ನೆಯೇ ಇಲ್ಲ. ಐಪಿಎಲ್‌ನಲ್ಲಿ ನನ್ನ ನಿರ್ವಹಣೆ ತೃಪ್ತಿಕರವಾಗಿಲ್ಲ. ಇನ್ನಷ್ಟು ಉತ್ತಮ ನಿರ್ವಹಣೆ ನೀಡಬೇಕಾದ ಅಗತ್ಯವಿದೆ ಎಂದು ಅರ್ಷದೀಪ್‌ ಹೇಳಿದ್ದಾರೆ.

ಅವಕಾಶ ಲಭಿಸಿದಾಗ ತಂಡದ ಪರ ನಿರ್ವಹಣೆ ನೀಡಲು ಸಾಧ್ಯವಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ ಎಂದವರು ಹೇಳಿದ್ದಾರೆ.

ಅರ್ಷದೀಪ್‌ ಇರುವ ಪಂಜಾಬ್‌ ತಂಡ ಶುಕ್ರವಾರದ ಐಪಿಎಲ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 20 ರನ್ನುಗಳಿಂದ ಸೋತಿತ್ತು.

 

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.