ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ

person, brain-disabled ,donation,ಮೆದುಳು ನಿಷ್ಕ್ರಿಯ,

Team Udayavani, May 2, 2022, 7:23 AM IST

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ

ಮಂಗಳೂರು: ಮೆದುಳು ರಕ್ತಸ್ತ್ರಾವದಿಂದಾಗಿ ಮೆದುಳು ನಿಷ್ಕ್ರಿಯ ಗೊಂಡ ಬೆಳ್ತಂಗಡಿ ತಾಲೂಕಿನ ಶಿಶಿಲ ಮೂಲದ ಸೂರ್ಯನಾರಾಯಣ ರಾವ್‌ (44) ಅವರ ಅಂಗಾಂಗ ದಾನ ರವಿವಾರ ನಡೆಯಿತು.

ಅವರನ್ನು ಎ. 30ರಂದು ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 1ರಂದು ಮೆದುಳು ನಿಷ್ಕ್ರಿಯ ಗೊಂಡಿತ್ತು. ಕುಟುಂಬದವರ ಒಪ್ಪಿಗೆ ಯಂತೆ ರವಿವಾರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಲಿವರ್‌ ಅನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ, ಒಂದು ಕಿಡ್ನಿ ಮತ್ತು ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ, ಒಂದು ಕಿಡ್ನಿಯನ್ನು ಎ.ಜೆ. ಆಸ್ಪತ್ರೆಗೆ, ಒಂದು ಕಣ್ಣನ್ನು ಅತ್ತಾವರದ ಕೆಎಂಸಿಗೂ ಮತ್ತೂಂದನ್ನು ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೂ ರವಾನಿಸಲಾಯಿತು.

ಝೀರೋ ಟ್ರಾಫಿಕ್‌
ಅಂಗಾಂಗವನ್ನು ಝೀರೋ ಟ್ರಾಫಿಕ್‌ ಮುಖೇನ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು. ಕೆಎಂಸಿ ಆಸ್ಪತ್ರೆಯಿಂದ ಒಂದು ಲಿವರ್‌ ಅನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಯಿತು.

ಕೆಎಂಸಿ ಆಸ್ಪತ್ರೆಯಿಂದ ಮಂಗಳೂರಿ ನಿಂದ ಪೊಲೀಸರ ಸಹಕಾರದಿಂದ ಕೇವಲ 11 ನಿಮಿಷದಲ್ಲಿ ಆ್ಯಂಬುಲೆನ್ಸ್‌ ಮುಖೇನ ವಿಮಾನ ನಿಲ್ದಾಣಕ್ಕೆ ಲಿವರ್‌ ಅನ್ನು ರವಾನಿಸಲಾಗಿತ್ತು.

ಅಂಗಾಂಗ ದಾನ ಪ್ರಕ್ರಿಯೆಗೆ ಮಣಿಪಾಲ ಸಮೂಹ ಸಂಸ್ಥೆಯ ಕೆಎಂಸಿ ಮಂಗಳೂರು, ಮಣಿಪಾಲ ಹಾಗೂ ಬೆಂಗಳೂರು ಆಸ್ಪತ್ರೆಯ ನುರಿತ ತಜ್ಞರು ಹಾಗೂ ಎ.ಜೆ. ಆಸ್ಪತ್ರೆಯ ವೈದ್ಯರ ತಂಡ ಸಹಕರಿಸಿತ್ತು.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.