ಅವಳಿ ಜಿಲ್ಲೆಯಲ್ಲಿ ರಂಜಾನ್‌ ಭಾವೈಕ್ಯತೆ


Team Udayavani, May 4, 2022, 3:22 PM IST

Untitled-1

ಕೋಲಾರ: ಜಿಲ್ಲಾದ್ಯಂತ ಈದ್‌ ಉಲ್‌  ಫಿತರ್‌ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಯಿತು. ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕುಗಳಲ್ಲಿಯೂ ಮುಸಲ್ಮಾನರು ಸಾಮೂಹಕ ಪ್ರಾರ್ಥನೆ ಸಲ್ಲಿಸಿದರು. ನಮಾಜ್‌ ನಂತರ ಧಾರ್ಮಿಕ ಮುಖಂಡರು ಉಪ ನ್ಯಾಸ ನೀಡಿದರು. ನಂತರ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯ ಕೋರಿಕೊಂಡರು.

ನಗರದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ರಂಜಾನ್‌ ಭಾವೈಕ್ಯತೆಯ ಸಂದೇಶ ಸಾರಲಿ ಎಂದು ಆಶಿಸಿದರು. ಹಬ್ಬಗಳು ಸಮಾಜದಲ್ಲಿ ಸಾಮರಸ್ಯ ಕದಡಬಾರದು, ಸಹಬಾಳ್ವೆಗೆ ದಾರಿ ಮಾಡಿಕೊಡಬೇಕು ಎಂದ ಅವರು, ಕುರಾನ್‌ನಲ್ಲಿಯೂ ಭ್ರಾತೃತ್ವಕ್ಕೆ ಆದ್ಯತೆ ನೀಡಲಾಗಿದೆ ಎಂದು ಶುಭಾಶಯಕೊರಿದರು.

ಈದ್‌ ಉಲ್‌ ಫಿತರ್‌ ಹಬ್ಬದ ಪ್ರಯುಕ್ತ ನಮಾಜ್‌ ಅನ್ನು ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಮೌಲಾ ಖಾಜ ಈದ್ಗಾ ಮೈದಾನ, ಬೆಂಗಳೂರು ರಸ್ತೆಯ ಶಾಹಿ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸಲ್ಮಾನರು ಪ್ರಾರ್ಥನೆ ಸಲ್ಲಿಸಿದರು. ಶಾಸಕ ಕೆ.ಶ್ರೀನಿವಾಸಗೌಡ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಜೆಡಿಎಸ್‌ ಮುಖಂಡ ಸಿ.ಎಂ.ಆರ್‌.ಶ್ರೀನಾಥ್‌ ಮುಸಲ್ಮಾನ ಮುಖಂಡರಿಗೆ ಶುಭಾಶಯ ಕೋರಿದರು.

ಮುಳಬಾಗಿಲಿನಲ್ಲಿ ಪವಿತ್ರ ರಂಜಾನ್‌ :

ಮುಳಬಾಗಿಲು: ರಂಜಾನ್‌ ಹಬ್ಬದ ಅಂಗವಾಗಿ ನಗರದ ವಿವಿದ ಮಸೀದಿ ಮತ್ತು ದರ್ಗಾಗಳಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು, ಅಂತೆಯೇ ಈದ್ಗಾ ಮೈದಾನದಲ್ಲಿ ಶಾಸಕ ಎಚ್‌.ನಾಗೇಶ್‌ ಒಳಗೊಂಡಂತೆ ಸಹಸ್ರಾರು ಅಲ್ಪಸಂಖ್ಯಾತರು ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿ ಶುಭಾಷಯ ಕೋರಿದರು.

ನಗರಸಭೆ ಅಧ್ಯಕ್ಷ ರಿಯಾಜ್‌ ಅಹಮದ್‌, ಜಾಮಿಯಾ ಮಸೀದಿ ಮುತ್ವಲ್ಲಿ ಖಯ್ಯೂಂಸಾಬ್‌, ಮುಖಂಡರಾದ ಅಪಾcದ್‌, ಮುಜಾಹೀದ್‌ಖಾನ್‌, ಅಮಾನುಲ್ಲಾ, ರೋಷನ್‌ ಟ್ರಸ್ಟ್‌ ಅದ್ಯಕ್ಷ ಜಬೀವುಲ್ಲಾ, ಹೈದರಾಲಿ ಖಾನ್‌, ನಗರಸಭೆ ಸದಸ್ಯರಾದ ಮಹಮದ್‌ ಜಬೀವುಲ್ಲಾ, ಷಾಹೀನ್‌, ಇಮ್ರಾನ್‌ಪಾಷ, ವಜೀರ್‌, ಹರ್ಷಾದ್‌, ಮೊಹಮದ್‌ ಸುಹೇಲ್‌ ಸೇರಿದಂತೆ ಸಹಸ್ರಾರು ಅಲ್ಪಸಂಖ್ಯಾತರು ಪ್ರಾರ್ಥನೆಯಲ್ಲಿ ಹಾಜರಿದ್ದರು.

ಗುಡಿಬಂಡೆಯಲ್ಲಿ ಸಂಭ್ರಮದ ರಂಜಾನ್‌ :

 ಗುಡಿಬಂಡೆ: ಪಟ್ಟಣದ ನಮಾಜ್‌ ಮೈದಾನದಲ್ಲಿ ಮಂಗಳವಾರ ರಂಜಾನ್‌ ಉಪವಾಸ ಮಾಸದ ಕೊನೆಯ ದಿನವಾಗಿದ್ದರಿಂದ ತಾಲೂಕಿನ ಎಲ್ಲಾ ಮುಸ್ಲಿಂ ಬಾಂಧವರು ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡುವುದರ ಮೂಲಕ ರಂಜಾನ್‌ ಹಬ್ಬ ಆಚರಣೆ ಮಾಡಿದರು.

ನಿನ್ನೆ ಚಂದ್ರದರ್ಶನವಾಗಿದ್ದರಿಂದ ಇಂದು ಈದ್‌ ಉಲ್‌ ಫಿತರ್‌ ಆಚರಿಸಲಾಯಿತು, ಈ ಹಬ್ಬವು ಸೌಹಾರ್ದತೆ, ಶಾಂತಿ ಮತ್ತು ಸಮಾಜದಲ್ಲಿ ಸಮೃದ್ಧತೆ ನಿರ್ಮಿಸಲು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ, ಹಬ್ಬ ಸ್ನೇಹ, ಭ್ರಾತೃತ್ವ, ಪ್ರೀತಿ ಮತ್ತು ಪರಸ್ಪರ ಗೌರವವನ್ನು ಪಸರಿಸುವ ಸಂಕೇತವಾಗಿದೆ, ಮುಸ್ಲಿಂ ಬಾಂಧವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ರಂಜಾನ್‌ ಶುಭಾಶಯ ಹೇಳುತ್ತಾ ಹಬ್ಬವನ್ನು ಆಚರಣೆ ಮಾಡಿದರು.

ಶಿಡ್ಲಘಟ್ಟದಲ್ಲಿ ಸಂಭ್ರಮದ ಈದುಲ್‌-ಫಿತ್ರ್ : ಶಾಂತಿ ಮತ್ತು ಸೌರ್ಹದತೆಯ ಸಂಕೇತ ಪವಿತ್ರ ರಂಜಾನ್‌ ಅನ್ನು ಮುಸಲ್ಮಾನರು ಶ್ರಧ್ದಾಭಕ್ತಿ ಯಿಂದ ಆಚರಿಸಿದರು.

ಸಂಪ್ರದಾಯದಂತೆ ನಗರದ ವಿವಿಧ ಮಸೀದಿ ಬಳಿ ಜಮಾವಣೆಗೊಂಡು ನಂತರ ಮೆರವಣಿಗೆ ಮೂಲಕ ಮೀಲಾದ್‌ ಬಾಗ್‌ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಜಾಮೀಯಾ ಮಸೀದಿಯ ಧರ್ಮಗುರು ಹಜರತ್‌ ಹಾಫೀಜ್‌ ಅಶ್ಫಾಖ್‌ ಅವರು ಪವಿತ್ರ ರಂಜಾ ಮಹತ್ವ ಸಾರಿದರು. ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಮಯ ಮಾಡಿಕೊಂಡರುಶಾಸಕ ವಿ.ಮುನಿಯಪ್ಪ ಅವರು ಬಂದು ಮುಸ್ಲಿಂ ಬಾಂಧವರಿಗೆ ಶುಭಾಶಯಗಳು ಕೋರಿದರು.

ಜಾಮಿಯಾ ಮಸೀದಿಯ ಅಧ್ಯಕ್ಷ ಎಚ್‌.ಎಸ್‌.ರಫೀಖ್‌ ಅಹಮದ್‌, ಮಾಜಿ ಅಧ್ಯಕ್ಷ ತಾಜ್‌ ಪಾಷ,ಹಝರತ್‌ ಬಿಲಾಲ್‌ ವೆಲ್ಫೇರ್‌ ಅಸೋಸಿಯೇಷನ್‌ನ ಅಧ್ಯಕ್ಷ ಅಬ್ದುಲ್‌ ವಹಾಬ್‌ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.