ಅಮಾನಿಕೆರೆಯಲ್ಲಿ ಪಕ್ಷಿಗಳ ಕಲರವ, ಮಕ್ಕಳ ಸಂತಸ


Team Udayavani, May 9, 2022, 5:14 PM IST

ಅಮಾನಿಕೆರೆಯಲ್ಲಿ ಪಕ್ಷಿಗಳ ಕಲರವ, ಮಕ್ಕಳ ಸಂತಸ

ತುಮಕೂರು: ಕೆರೆ ಅಂಗಳ ತಂಪಾದ ವಾತಾವರಣ ಚಿಲಿಪಿಲಿ ಗುಟ್ಟುತ್ತಿರುವ ವಿವಿಧ ಜಾತಿಯ ಪಕ್ಷಿಗಳ ಕಲರವ ಕೇಳಿ ಅಲ್ಲಿ ನೋಡು ಹಕ್ಕಿ ಎಂದು ಕೂಗುತ್ತಾ ಸಂತಸಪಟ್ಟ ಮಕ್ಕಳು. ಜೊತೆಗೆ ಪಕ್ಷಿಗಳ ಬಗ್ಗೆ ಮಾಹಿತಿ ನೀಡುತ್ತಿರುವ ಪರಿಸರ ತಜ್ಞರು. ಇವಿಷ್ಟು ಕಂಡು ಬಂದಿದ್ದು ನಗರದ ಹೃದಯ ಭಾಗದಲ್ಲಿರುವ ಅಮಾನಿಕೆರೆಯಲ್ಲಿ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆಯೋಜಿಸಿರುವ ಕನ್ನಡ ಕಲರವ ಮಕ್ಕಳ 10 ದಿನಗಳ ಬೇಸಿಗೆ ಶಿಬಿರದ ಅಂಗವಾಗಿ ಸಂಪನ್ಮೂಲ ವ್ಯಕ್ತಿಗ ಳಾದ ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಪರಿಸರ ತಜ್ಞರಾದ ಜಿ.ವಿ.ಗುಂಡಪ್ಪ ಹಾಗೂ ಮಲ್ಲಿಕಾರ್ಜುನ ಎಂ., ಇವರ ನೇತೃತ್ವದಲ್ಲಿ ತುಮಕೂರು ಅಮಾನಿಕೆರೆ ವೀಕ್ಷಣೆಯ ಜೊತೆಗೆ ಅಲ್ಲಿಗೆ ಬರುವ ಪಕ್ಷಿಗಳ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು.

ಹಲವರು ಭಾಗಿ: ಕಸಾಪ ಅಧ್ಯಕ್ಷರಾದ ಕೆ.ಎಸ್‌.ಸಿದ್ದಲಿಂಗಪ್ಪ ಅವರ ಮಾರ್ಗ ದರ್ಶನದಲ್ಲಿ ಶಿಬಿರದ ಸಂಚಾಲಕರಾದ ಚಿತ್ರಕಲಾವಿದ ಡೇವಿಡ್‌, ಕಸಾಪ ಕಾರ್ಯದರ್ಶಿ ಡಾ.ಸಣ್ಣಹೊನ್ನಯ್ಯ ಕಂಟಲಗೆರೆ, ಮಹಿಳಾ ಪ್ರತಿನಿಧಿ ರಾಣಿ ಚಂದ್ರಶೇಖರ್‌, ಕನ್ನಡ ಸೇನೆಯ ಧನಿ ಯಕುಮಾರ್‌, ಗ್ರಾಮಾಂತರ ಕಸಾಪ ಅಧ್ಯಕ್ಷ ಶಿವಕುಮಾರ್‌, ನಗರಪಾಲಿಕೆ ಸದಸ್ಯೆ ಗಿರಿಜಾ ಧನಿಯಕುಮಾರ್‌, ಸುರಭಿ ಫ‌ಣೀಂದ್ರ, ಊದುಕಡ್ಡಿ ರಾಜಣ್ಣ, ತಹಶೀಲ್ದಾರ್‌ ಕಾಂತರಾಜು, ಬಾಲಾಜಿ ಫ‌ುಡ್‌ವರ್ಡ್‌ ಬೆಂಗಳೂರಿನ ಸಂತೋಷ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಮಗ್ರ ಮಾಹಿತಿ: ಸಂಪನ್ಮೂಲ ವ್ಯಕ್ತಿಗಳಾದ ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಗುಂಡಪ್ಪ ಮಾತನಾಡಿ, ಮಕ್ಕಳಿಗೆ ಅಮಾನಿಕೆರೆಯ ಉಗಮ, ಅದರ ಇತಿಹಾಸ, ನೀರಿನ ಸೆಲೆಗಳು, ಅವನತಿ ಹಾಗೂ ಅಲ್ಲಿಗೆ ಬರುವ ದೇಶಿ ಮತ್ತು ವಿದೇಶಿ ಪಕ್ಷಿಗಳ ಕುರಿತು ಸುಮಾರು ಎರಡು ಗಂಟೆಗಳ ಕಾಲ ಸಮಗ್ರ ಮಾಹಿತಿ ನೀಡಿದರು.

ಅಮಾನಿಕೆರೆಗೆ ಬರುವ ಪಕ್ಷಿಗಳನ್ನು ಹೇಗೆ ಗುರುತಿಸಬೇಕು, ಒಂದು ಪ್ರಬೇಧ ಮತ್ತು ಮತ್ತೂಂದು ಪ್ರಬೇಧದ ನಡುವೆ ಇರುವ ವ್ಯತ್ಯಾಸ ಕುರಿತಂತೆ ಶಿಬಿರದಲ್ಲಿ ಭಾಗವಹಿಸಿದ್ದ 42 ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡಿದರು.

ಉಪಯುಕ್ತ: ಶಿಬಿರದಲ್ಲಿ ತಮ್ಮ ಮಗ ಳೊಂದಿಗೆ ಭಾಗವಹಿಸಿದ್ದ ಪಾಲಿಕೆ ಸದಸ್ಯೆ ಗಿರಿಜಾ ಮಾತನಾಡಿ, ಕಸಾಪ ವತಿಯಿಂದ ಒಳ್ಳೆಯ ಕಾರ್ಯ ಕ್ರಮ ಆಯೋಜಿಸಿದ್ದಾರೆ. ಮಕ್ಕಳ ವಿಕಾಸ ಕ್ಕೆ ಬೇಕಾದ ನೃತ್ಯ, ಜಾನಪದ ಗೀತೆ, ಕನ್ನಡ ಗೀತೆಗಳ ಗಾಯನ, ಚಿತ್ರಕಲೆ, ನಾಟಕಗಳ ಪರಿಚಯವನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಾಡಿಸುತ್ತಿ ರುವುದು ಉಪಯುಕ್ತವಾಗಿದೆ ಎಂದರು.

ಪರಿಸರ ತಜ್ಞರಾದ ಗುಂಡಪ್ಪ, ಮಲ್ಲಿಕಾರ್ಜುನ್‌ ಅವರು ಮಕ್ಕಳಿಗೆ ಅಮಾನಿಕೆರೆಗೆ ಬರುವ ಪಕ್ಷಿಗಳ ಪರಿಚಯ, ಅವುಗಳ ಗುಣಲಕ್ಷಣ, ಜೀವನ ಕ್ರಮದ ಬಗ್ಗೆ ಉಪಯುಕ್ತ ಮಾಹಿತಿ ನೀಡಿದ್ದಾರೆ. ಹಾಗಾಗಿ ಅವರಿಗೆ ಮತ್ತು ಕಸಾಪ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಕೆರೆ ಸುತ್ತಮುತ್ತ ಹಣ್ಣಿನ ಗಿಡ ಬೆಳೆಸಿ : ಕನ್ನಡ ಕಲರವ ಬೇಸಿಗೆ ಶಿಬಿರದ ಸಂಚಾಲಕರಲ್ಲಿ ಒಬ್ಬರಾದ ಧನಿಯಕುಮಾರ್‌ ಮಾತನಾಡಿ, ಪರಿಸರ ತಜ್ಞರಾದ ಗುಂಡಪ್ಪ ಅವರು ತಮ್ಮ ಉಪನ್ಯಾಸ ಮೂಲಕ ನಮ್ಮ ಕಣ್ಣು ತೆರೆಸಿದ್ದಾರೆ. ಈಗಾಗಲೇ ನಾವು ಗುಬ್ಬಚ್ಚಿ ಸಂತತಿಯನ್ನು ಕಳೆದುಕೊಂಡಿ ದ್ದೇವೆ. ಉಳಿದ ಪಕ್ಷಿಗಳನ್ನಾದರು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯವರು ಕೆರೆಯ ಸುತ್ತಮುತ್ತ ಪಕ್ಷಿಗಳಿಗೆ ಅನುಕೂಲವಾಗುವಂತಹ ಹಣ್ಣಿನ ಗಿಡಗಳನ್ನು ಬೆಳೆಸಬೇಕು ಎಂದು ಒತ್ತಾಯಿಸುತ್ತೇನೆ. ಹಾಗೆಯೇ ಸಾರ್ವಜನಿಕರು ಮನೆಯ ಮೇಲ್ಭಾಗದಲ್ಲಿ ಒಂದು ಟಬ್‌ ಅಥವಾ ಪಾತ್ರೆಯಲ್ಲಿ ನೀರು ಇಟ್ಟು ದಾಹದಿಂದ ಬರುವ ಪಕ್ಷಿಗಳಿಗೆ ನೀರು ಸಿಗುವಂತೆ ಮಾಡಬೇಕೆಂದು ಮನವಿ ಮಾಡುತ್ತೇನೆ. ಕನ್ನಡ ಸಾಹಿತ್ಯ ಪರಿಷತ್‌ ಉತ್ತಮ ಕಾರ್ಯಕ್ರಮ ಮಾಡಿದೆ. ಇದಕ್ಕಾಗಿ ಎಲ್ಲಾ ಪದಾಧಿಕಾರಿಗಳಿಗೂ, ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.