Developments: ಶ್ರೀಲಂಕಾದಲ್ಲಿ ಭುಗಿಲೆದ್ದ ಹಿಂಸಾಚಾರ, ಸಾವಿನ ಸಂಖ್ಯೆ ಏರಿಕೆ, ಕರ್ಫ್ಯೂ

ಲಂಕಾದಲ್ಲಿ ಸರಕಾರ ವಿರೋಧಿ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು.

Team Udayavani, May 10, 2022, 12:40 PM IST

Developments: ಶ್ರೀಲಂಕಾದಲ್ಲಿ ಭುಗಿಲೆದ್ದ ಹಿಂಸಾಚಾರ, ಸಾವಿನ ಸಂಖ್ಯೆ ಏರಿಕೆ, ಕರ್ಫ್ಯೂ

ಕೊಲಂಬೊ: ಹಿಂದೆಂದೂ ಕಂಡಿರದಂಥ ಆರ್ಥಿಕ ಬಿಕ್ಕಟ್ಟಿನ ಸುಳಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಸೋಮವಾರ ಏಕಾಏಕಿ ಹೊತ್ತಿ ಉರಿದಿದ್ದು, ಸರಕಾರದ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯು ಭಾರೀ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಸಾವನ್ನಪ್ಪಿರುವವರ ಸಂಖ್ಯೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಉಡುಪಿ: ಕೊರಗ ಸಮುದಾಯದ ಫಲಾನುಭವಿಗೆ ಬಿಜೆಪಿ ನಿರ್ಮಿಸಿದ “ದೀನ್ ದಯಾಳ್ ನಿವಾಸ” ಹಸ್ತಾಂತರ

ಶ್ರೀಲಂಕಾ ಪ್ರಧಾನಿ ಮಹೀಂದಾ ರಾಜಪಕ್ಸ ಅವರು ರಾಜೀನಾಮೆ ನೀಡುವ ಮೊದಲು ನಡೆದ ಭೀಕರ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, 225ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿ (ಮೇ 10) ವಿವರಿಸಿದೆ.

ಗಲಭೆ ನಿಯಂತ್ರಿಸುವ ನಿಟ್ಟಿನಲ್ಲಿ ಸೋಮವಾರ ರಾತ್ರಿಯಿಂದಲೇ ದೇಶಾದ್ಯಂತ ಅನಿರ್ದಿಷ್ಟಾವಧಿವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಏಪ್ರಿಲ್ 9ರಿಂದ ಲಂಕಾದಲ್ಲಿ ಸರಕಾರ ವಿರೋಧಿ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಏತನ್ಮಧ್ಯೆ ನಿರ್ಗಮಿತ ಪ್ರಧಾನಿ ಮಹೀಂದಾ ರಾಜಪಕ್ಸ ಅವರ ಬೆಂಬಲಿಗರು ಹಲ್ಲೆ ನಡೆಸಿದ ನಂತರ ಹಿಂಸಾಚಾರ ಭುಗಿಲೆದ್ದಿರುವುದಾಗಿ ವರದಿ ತಿಳಿಸಿದೆ.

ಆಡಳಿತಾರೂಢ 41 ರಾಜಕಾರಣಿಗಳ ಮನೆಗೆ ಬೆಂಕಿ:

ಕರ್ಫ್ಯೂ ನಡುವೆಯೇ ಉದ್ರಿಕ್ತ ಪ್ರತಿಭಟನಾಕಾರರು ಆಡಳಿತಾರೂಢ ಪಕ್ಷದ ಕನಿಷ್ಠ 41 ರಾಜಕಾರಣಿಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ನೂರಾರು ವಾಹನಗಳು ಬೆಂಕಿಗೆ ಆಹುತಿಯಾಗಿದೆ ಎಂದು ವರದಿ ಹೇಳಿದೆ.

ರಾಜಪಕ್ಸ ಅವರ ಪೂರ್ವಜರ ಮೆಡಾ ಮುಲಾನಾ ಎಂಬ ಗ್ರಾಮದಲ್ಲಿರುವ ಮಹೀಂದಾ ರಾಜಪಕ್ಸ ಅವರ ಮ್ಯೂಸಿಯಂ ಮೇಲೆ ದಾಳಿ ನಡೆಸಿ ಅದನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.