ಹುತಾತ್ಮ ಯೋಧ ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿಗೆ ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ
Team Udayavani, May 11, 2022, 6:09 PM IST
ಬೆಂಗಳೂರು: ಕಳೆದ ಜುಲೈನಲ್ಲಿ ಪಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಕನ್ನಡಿಗ ಯೋಧನೊಬ್ಬ ಪಡೆದಿರುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಬಮ್ಮನಳ್ಳಿ ಅವರ ಶೌರ್ಯ, ಸಾಹಸ, ಬಲಿದಾನ ಗಳಿಗೆ ಸಂದ ಗೌರವ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ. ಬಮ್ಮನಳ್ಳಿ ಅವರ ಕುಟುಂಬಕ್ಕೆ ಸರ್ಕಾರ ನಿಯಮಾನುಸಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Havildar Kashiray Bommanahalli, from Vijayapur, Karnataka, awarded #ShauryaChakra, posthumously, for his exceptional bravery in a terrorist encounter in Jammu & Kashmir last year. pic.twitter.com/OqWVnGdHE9
— Basavaraj S Bommai (@BSBommai) May 11, 2022
ಕಾಶಿರಾಯ ಬಮ್ಮನಳ್ಳಿ ಒಬ್ಬ ಭಯೋತ್ಪಾದಕನನ್ನು ಕೊಂದು ಅವರ ತಂಡದ ಸದಸ್ಯರ ಜೀವಗಳನ್ನು ಉಳಿಸಿದರು . ನಮ್ಮ ಹುತಾತ್ಮ ಸೈನಿಕನಿಗೆ ನಮನಗಳು. ಅವರ ಅತ್ಯುನ್ನತ ತ್ಯಾಗಕ್ಕೆ ನಾವು ನಮಸ್ಕರಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.