![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 12, 2022, 10:18 AM IST
ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ ನಾಗೇಶ್ ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ನೆರೆ ರಾಜ್ಯಗಳಲ್ಲೂ ಹುಡುಕಾಟ ನಡೆಸಲಾಗಿದೆ. ಆದರೂ ಆರೋಪಿಯ ಸುಳಿವು ಸಿಗುತ್ತಿಲ್ಲ. ಆತಓಡಾಡಿದ ಜಾಗದಲ್ಲಿ ವಾಂಟೆಡ್ ಲಿಸ್ಟ್ ಫೋಟೋ ಹಾಕಲಾಗಿದೆ. ಜತೆಗೆ ಎಲ್ಲೆಡೆ ಕರಪತ್ರಗಳನ್ನು ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೀತಿಸುವಂತೆ ಕಿರುಕುಳ: ಮತ್ತೊಂದೆಡೆ ನಾಗೇಶ್ ಈ ಹಿಂದೆಯೂ ಪ್ರೀತಿಸುವಂತೆ ಬೇರೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ. ಕೆಲ ವರ್ಷಗಳ ಹಿಂದೆ ತನ್ನ ಮನೆ ಸಮೀಪದ ಯುವತಿಯೊಬ್ಬಳಿಗೆ ಪ್ರೀತಿಸುವಂತೆ ಕಿರುಕುಳ ಕೊಟ್ಟಿದ್ದ. ನಾಗೇಶ್ನ ಕಾಟ ತಾಳದೆ ಸ್ಥಳೀಯ ಪೊಲೀಸ್ ಠಾಣೆಗೆ ಯುವತಿಯ ಪಾಲಕರು ದೂರು ಕೊಟ್ಟಿದ್ದರು. ಆತನನ್ನು ಠಾಣೆಗೆ ಕರೆಸಿದ್ದ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕಪ್ಪಾಗಿದ್ದೀಯಾ, ಸುಂದರವಾಗಿಲ್ಲವೆಂದು ನಿಂದನೆ: ಸ್ಯಾನಿಟೈಸರ್ ಸುರಿದುಕೊಂಡು ಗೃಹಿಣಿ ಸಾವು
ಈ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಆರೋಪಿ ಪತ್ತೆಗಾಗಿ ಸತತ ಪ್ರಯತ್ನ ನಡೆಯುತ್ತಿದೆ. ಆರೋಪಿ ಯಾವುದೇ ಸುಳಿವು ಸಿಗದ್ದಂತೆ ಪದೇ ಪದೇ ಪೊಲೀಸರಿಗೆ ಯಾಮಾರಿಸುತ್ತಿದ್ದಾನೆ ಎಂದು ತಿಳಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.