![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 13, 2022, 8:20 AM IST
ಹೊಸದಿಲ್ಲಿ: ಈ ಬಾರಿ ಮುಂಗಾರು ಮಾರುತಗಳು ಅವಧಿಗೆ ಮುನ್ನವೇ ಆಗಮಿಸಲಿದ್ದು, ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದಲ್ಲಿ ಮೇ 15ರ ಸುಮಾರಿಗೆ ಮಳೆಗಾಲ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆ.
ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಸನಿಹದ ಬಂಗಾಲ ಕೊಲ್ಲಿಯ ಭಾಗಗಳಲ್ಲಿ ಮೇ 15ರ ಆಸುಪಾಸಿಗೆ ಮುಂಗಾರು ಮಾರುತಗಳು ಆಗಮಿಸಲಿವೆ ಎಂದು ಐಎಂಡಿಯ ಹೇಳಿಕೆ ತಿಳಿಸಿದೆ. ಮುಂಗಾರು ಅಲ್ಲಿಂದ ಕೇರಳ ಪ್ರವೇಶಿಸಿ ಉತ್ತರಾಭಿಮುಖವಾಗಿ ಮುಂದುವರಿಯುವುದಕ್ಕೆ ಪೂರಕ ವಾತಾವರಣ ಇದೆ ಎಂದು ಅದು ಹೇಳಿದೆ. ಮುಂಗಾರು ಜೂ. 1ರ ಸುಮಾರಿಗೆ ಕೇರಳ ಪ್ರವೇಶಿಸುವುದು ವಾಡಿಕೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.