ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ
Team Udayavani, May 16, 2022, 8:00 PM IST
ನಾಗಮಂಗಲ: ಕಾಂಗ್ರೆಸ್ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಅವರ ಲೋಪಗಳನ್ನು ಮುಚ್ಚಿಕೊಳ್ಳಲು ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾರೆ. ಹಿಜಾಬ್ ಯಾರು ಪ್ರಾರಂಭ ಮಾಡಿದ್ದು ಅನ್ನೋದು ಜಗತ್ತಿಗೇ ಗೊತ್ತಿದೆ. ಅದರ ಹಿಂದಿರುವ ಶಕ್ತಿಗಳೆಲ್ಲ ಕಾಂಗ್ರೆಸ್ ಮಿತ್ರರೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಎಲ್ಲವನ್ನೂ ಕಾನೂನುಬಾಹಿರವಾಗಿ ಮಾಡೋದು ನಂತರ ಅದನ್ನ ಇನ್ನೊಬ್ಬರ ಮೇಲೆ ಗೂಬೆ ಕೂರಿಸಿಕೊಂಡು ಹೋಗೋದು. ಅವರಿಗೆ ರೂಢಿಯಾಗಿದೆ. ಅದಕ್ಕೆಲ್ಲ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.
ಕೊಡಗಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನುಬಾಹಿರವಾಗಿ ಯಾವುದಿದೆಯೋ ಅದ್ಯಾವುದಕ್ಕೂ ಅವಕಾಶ ಕೊಡುವುದಿಲ್ಲ ಎಂದರಲ್ಲದೆ, ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯಲ್ಲಿ ಹನುಮನ ಪೂಜೆಗೆ ಅವಕಾಶ ಕೋರಿ ಯಾರ್ಯಾರು ಅರ್ಜಿ ಕೊಡುತ್ತಾರೋ ಕೊಡಲಿ. ಕಾನೂನು ಪ್ರಕಾರ ಪರಿಶೀಲನೆ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.