ಕಾರ್ಕಳ: ಮಹಿಳೆಗೆ ವಂಚನೆ; ಐವರ ವಿರುದ್ಧ ಪ್ರಕರಣ ದಾಖಲು


Team Udayavani, May 18, 2022, 5:59 PM IST

ಕಾರ್ಕಳ: ಮಹಿಳೆಗೆ ವಂಚನೆ; ಐವರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಮಹಿಳೆಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ನಗರ ಠಾಣೆಯಲ್ಲಿ ಮೇ 17ರಂದು ಪ್ರಕರಣ ದಾಖಲಾಗಿದೆ.

ಕಾರ್ಕಳ ಕಸಬಾದ ಸಮೃದ್ಧಿ ಹಿಲ್ಸ್‌ ವಸತಿ ಗೃಹ ಹಾಗೂ ವಾಣಿಜ್ಯ ಸಂಕೀರ್ಣದ ಪ್ರವರ್ತಕರಾದ ಸುರೇಶ್‌ ಶೆಟ್ಟಿ, ಭಾಸ್ಕರ ಬೈರಿ ಶೆಟ್ಟಿ, ಬಾಲಬಂದುಭಿ, ಸತೀಶ್‌ ಸುಂದರ ಶೆಟ್ಟಿ, ರಮೇಶ್‌ ಕುಮಾರ್‌ ಗೋಮಾಲ್‌ ಅವರು ಅಪಾರ್ಟ್‌ಮೆಂಟ್‌, ಫ್ಲ್ಯಾಟ್‌ ನೀಡುವುದಾಗಿ ಹೇಳಿ ಕರಾರು ಪತ್ರ ಮಾಡಿಸಿಕೊಂಡು ಹಂತಹಂತವಾಗಿ ತನ್ನ ಹಾಗೂ ಗಂಡನಿಂದ ಹಣ ಪಡೆದು ಮೋಸ ಹಾಗೂ ವಂಚನೆ ನಡೆಸಿದ್ದಾಗಿ ಕುಕ್ಕುಂದೂರು ತಾಲೂಕು ಆಫೀಸ್‌ ಕಚೇರಿ ಬಳಿಯ ನಿವಾಸಿ ಉಷಾ ಜಯಂತ್‌ ಅವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಡೆಗೋಳಿ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ

ಟಾಪ್ ನ್ಯೂಸ್

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.