ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ: ಹೆಚ್ ಡಿಕೆ

ವಿಜಯೇಂದ್ರರಿಗೆ ಟಿಕೆಟ್ ತಪ್ಪಿಸಿದ್ದು ಬಿಜೆಪಿಗೆ ತಿರುಗುಬಾಣ

Team Udayavani, May 25, 2022, 4:38 PM IST

jds

ಮೈಸೂರು : ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ ಆಗುತ್ತದೆ, ಅಲ್ಲಿಂದ ಬಂದ ಸಂದೇಶಗಳನ್ನ ಇವರು ಪಾಲಿಸುತ್ತಾರೆ. ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳೂರಿನ ಮಳಲಿ ಮಸೀದಿ ವಿಚಾರದಲ್ಲಿ ನಡೆಯುತ್ತಿರುವ ತಾಂಬೂಲ ಪ್ರಶ್ನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲಾ ತೀರ್ಮಾನ ಆಗುವುದು ಕೇಶವ ಕೃಪಾದಲ್ಲಿ.ಇನ್ನೂ ಒಂದು ವರ್ಷ ಈ ತರದ ಬೆಳವಣಿಗೆಗಳು ನಡೆಯುತ್ತಿರುತ್ತವೆ‌.ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ ಎಂದರು.

ಬಿಎಸ್ ವೈ ಪುತ್ರ ವಿಜಯೇಂದ್ರ ಅವರಿಗೆ ಮೇಲ್ಮನೆ ಟಿಕೆಟ್ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವುದೋ ತತ್ವದ ಕಥೆ ಹೇಳಿ‌ ಟಿಕೆಟ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ‌. ಇದು ಬಿಜೆಪಿಗೆ ತಿರುಗುಬಾಣವಾಗುವ ಲಕ್ಷಣಗಳು ಕಾಣುತ್ತಿದೆ. ಇದರಿಂದ ಬೇರೆ ಪಕ್ಷಕ್ಕೆ ಲಾಭ ನಷ್ಟದ ಪ್ರಶ್ನೆ ಇಲ್ಲ‌.ಆದರೆ ಸರ್ಕಾರದ ಮೇಲೆ ಇದು ಗಂಭೀರ ಪರಿಣಾಮ ಬೀರಬಹುದು. ಆಡಳಿತದ ಮೇಲು ಕೆಟ್ಟ ಪರಿಣಾಮ ಬೀರುವ ಲಕ್ಷಣ ಕಾಣುತ್ತಿದೆ. ಗುಂಪುಗಾರಿಕೆಗೆ ಇನ್ನು ಹೆಚ್ಚು ಅವಕಾಶವಾಗಬಹುದು ಎಂದರು.

ಜೆಡಿಎಸ್ ಹಿತ ಶತ್ರುಗಳಿಂದ ತಮಗೆ ಲಾಭ ಆಗುತ್ತದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಅದ್ಯಾವುದು ಈಗ ನಡೆಯುವುದಿಲ್ಲ.ಪಕ್ಷದಲ್ಲಿರುವ ಹಿತ ಶತ್ರುಗಳು ಈಗ‌‌ ನೇರ ಶತ್ರುಗಳಾಗಿದ್ದಾರೆ. ಅವರ ಬಗ್ಗೆ ನಮ್ಮ ಕಾರ್ಯಕರ್ತರಿಗೆ ಅರಿವಾಗಿದೆ‌ ಎಂದರು.

ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎಂದು ನಿನ್ನೆ ಸಿದ್ದರಾಮಯ್ಯ ಕೇಳಿದ್ದಾರೆ. ತಮ್ಮ ಕೊಡುಗೆ ಏನು‌ ಎಂದು ಸಿದ್ದರಾಮಯ್ಯ ಹೇಳಲಿ.ರೈತರು ಆತ್ಮಹತ್ಯೆ ಮಾಡಿಕೊಂಡರು ಅದು ನಿಮ್ಮ‌ ಕೊಡುಗೆ. 200 ಕುಟುಂಬಗಳ ಅನಾಥವಾಗಿ ಮಾಡಿದ್ದೆ ನಿಮ್ಮ ಕೊಡುಗೆ. ನಮ್ಮ ಕೊಡುಗೆ ಏನು ಎಂಬುದು ಮಂಡ್ಯ ಜನರಿಗೆ ಗೊತ್ತಿದೆ. ನಾನು ಮಂಡ್ಯವನ್ನು ಇನ್ನಷ್ಟು ಅಭಿವೃದ್ಧಿ ಮಾಡುತ್ತಿದ್ದೆ. ಅಷ್ಟರಲ್ಲಿ ನೀವು ಸರ್ಕಾರ ತೆಗೆದಿರಿ. ಎಂದು ಕಿಡಿ ಕಾರಿದರು.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿಚಾರದಲ್ಲಿ ಜೆಡಿಎಸ್ ನಿಲುವಿನ ವಿಚಾರ ಏನು ಎಂಬ ಪ್ರಶ್ನೆಗೆ ಉತ್ತರಿಸಿ, ಇದರ ಬಗ್ಗೆ ಆತುರ ಮಾಡುವುದು ಏನಿದೆ. ದೇವರು ಕನಸ್ಸಿನಲ್ಲೇನಾದರು ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದ್ದಾನಾ?ಅದನ್ನ ಸರಿಪಡಿಸಿ ಅಂತ ಕೇಳಿದ್ದಾನಾ? ಇದನ್ನ ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ. ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಕನಸ್ಸಿನಲ್ಲಿ ಬರುತ್ತೆ. ಆವಾಗ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡುತ್ತೀರಾ? ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರೋ ಉದಾಹರಣೆ ಇದೆ. ಆವರೂ ಕೂಡಾ ಬಂದು ಕೇಳಿದರೆ ನೀವು ಕೊಡುತ್ತೀರಾ? ಇದನ್ನ ಬಿಟ್ಟು ಜನರ ಬದುಕನ್ನ ನೋಡಿ ಎಂದರು.

ಇದನ್ನೂ ಓದಿ : ಚಿಕ್ಕಮಗಳೂರು: ತಂದೆ – ಮಗನ ಪಬ್ ಜಿ ಜಗಳ; ತಾಯಿಯ ಕೊಲೆಯಲ್ಲಿ ಅಂತ್ಯ

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.