ವಿದ್ಯಾರ್ಥಿಗಳಿಗೆ ಚಿನ್ನದ ಸಂಭ್ರಮ

ಬಿಎಸ್ಸಿಯಲ್ಲಿ ಉಮ್ಮೆ ಸಾರಾ- ಎಂಎಸ್ಸಿಯಲ್ಲಿ ಮೇಘಾ ಅರುಣಗೆ ಹೆಚ್ಚು ಪದಕ

Team Udayavani, May 26, 2022, 11:58 AM IST

5

ಬಾಗಲಕೋಟೆ: ಇಲ್ಲಿನ ತೋಟಗಾರಿಕೆ ವಿವಿಯಲ್ಲಿ ಬುಧವಾರ ನಡೆದ 11ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು, ತಂದೆ-ತಾಯಿ ಹಾಗೂ ವಾರಿಗೆಯ ವಿದ್ಯಾರ್ಥಿಗಳೊಂದಿಗೆ ಸಂಭ್ರಮಿಸಿದರು.

ಎಂಎಸ್ಸಿ ತೋಟಗಾರಿಕೆ ವಿಜ್ಞಾನದ ವಿವಿಧ ವಿಭಾಗದಲ್ಲಿ ಗಾಯತ್ರಿ ಆರ್‌., ಕಾವಿಯಾ ವಿ., ಮೋಹನರಾಜ್‌, ಟೀನಾ ಆರ್‌.ಗೆ ತಲಾ ಒಂದು, ಎಂ.ಆನಂದ, ಕಾರ್ತಿಕ ಜಿ.ಯು., ಸಿಂಧು ಪಿ.ಎಂಗೆ ತಲಾ 2, ಪರಿಣಿತ ಡಿ., ಸಹನಾ ಅಶೋಕ ಸವದಿ, ಸೂರ್ಯ ಲಕ್ಷ್ಮೀ ತಲಾ ಮೂರು ಚಿನ್ನದ ಪದಕ ಪಡೆದರು.

ಇನ್ನು ಬಿಎಸ್ಸಿ ತೋಟಗಾರಿಕೆ ವಿಜ್ಞಾನದಲ್ಲಿ ಅಪೂರ್ವಾ ಚಿ. ಗದಗ, ಭೀಮಸಿಂಗ್‌ ರಜಪೂತ, ಭುವನೇಶ್ವರಿ, ಜೋಷ°ದುರ್ಗ ಎನ್‌., ಲಕ್ಷ್ಮೀ ಕೆಂಗನಾಳ, ಎನ್‌. ನಿಧಿ ರೈತ, ಸಂಪದ ಆರ್‌., ಶೇಷ ಸಾಯಿ ಕೆ., ಸ್ನೇಹಾ ಹನಮಂತ ಪಾಟೀಲ, ಸೌರಭ ಕಲ್ಯಾಣಿ, ಉಮಾ ಪಟೇಲ್‌ ತಲಾ ಒಂದು, ಶ್ರಾವ್ಯ ಡಿ. ಪಾಟೀಲ, ಸುಹಾಸ್‌ ಟಿ. ತಲಾ ಎರಡು ಚಿನ್ನದ ಪದಕ ಪಡೆದರೆ, ಅರುಣ ಕುಂಬಾರ, ಚಂದನ ಅಶ್ವತ್ಥಪ್ಪ ಬಿ. ತಲಾ ಮೂರು ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸುಹಾನ್‌ ಭೀಮಯ್ಯ ಬಿ., ಮಹೇಶ ವಿ.ಎನ್‌ ನಾಲ್ಕು ಚಿನ್ನದ ಪದಕ ಪಡೆದು, 2ನೇ ಅತಿ ಹೆಚ್ಚು ಚಿನ್ನದ ಪದಕ ಪಡೆದ ಹೆಗ್ಗಳಿಕೆಗೆ ಪಾತ್ರರಾರು. ಬಿಎಸ್ಸಿಯಲ್ಲಿ ಉಮ್ಮೆಸಾರಾ ಹಸ್ಮತ್‌ ಅಲಿ 16 ಚಿನ್ನದ ಪದಕ, ತೋಟಗಾರಿಕೆ ಹಣ್ಣು ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಮೇಘಾ ಅರುಣ ಒಟ್ಟು ನಾಲ್ಕು ಚಿನ್ನದ ಪದಕ ಪಡೆದು ವಿವಿಯಲ್ಲಿ ಅತಿ ಹೆಚ್ಚು ಪದಕ ಪಡೆದ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದರು.

ತೋಟಗಾರಿಕೆ ವಿವಿ ಆರಂಭಗೊಂಡು 12 ವರ್ಷ ಪೂರ್ಣಗೊಂಡಿದ್ದು, ಇದೇ ಮೊದಲ ಬಾರಿಗೆ ಗೌರವ ಡಾಕ್ಟರೇಟ್‌ ನೀಡುವ ಪರಂಪರೆ ಆರಂಭಿಸಲಾಯಿತು. ಚಿತ್ರದುರ್ಗದ ಮಾಜಿ ಸಚಿವ, ಪ್ರಗತಿಪರ ರೈತ ಎಚ್‌. ಏಕಾಂತಯ್ಯ ವಿವಿ ಪ್ರಥಮ ಗೌರವ ಡಾಕ್ಟರೇಟ್‌ ಪದವಿಗೆ ಭಾಜನರಾದರು. ಅಲ್ಲದೇ ಹರ್ಷಿತ ಎಸ್‌.ಬಿ., ಕೀರ್ತಿಶಂಕರ ಕೆ. ಪಿಎಚ್‌ಡಿಯಲ್ಲಿ ತಲಾ ಒಂದು ಚಿನ್ನದ ಪದಕ, ರವಿ ಜಿ.ಕೆ. ಎರಡು ಹಾಗೂ ಅನುಷಾ ರಮೇಶ ಭಾಗವತ್‌ ಪಿ.ಎಚ್‌ಡಿಯಲ್ಲಿ ನಾಲ್ಕು ಚಿನ್ನದ ಪದಕ ಪಡೆದರು. ಒಟ್ಟು 680 ವಿದ್ಯಾರ್ಥಿಗಳಲ್ಲಿ 475 ಸ್ನಾತಕ (ತೋಟಗಾರಿಕೆ), 23 ಬಿ.ಟೆಕ್‌ (ಆಹಾರ ತಂತ್ರಜ್ಞಾನ), 137 ಜನ ಸ್ನಾತಕೋತ್ತರ (ತೋಟಗಾರಿಕೆ), 45 ಜನರಿಗೆ ಪಿ.ಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಒಟ್ಟು ಅಂಕಗಳ ಆಧಾರದ ಮೇಲೆ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿವಿಯಿಂದ 25 ಹಾಗೂ ದಾನಿಗಳು ನೀಡಿದ 52 ಸೇರಿ ಒಟ್ಟು 77 ಚಿನ್ನದ ಪದಕ ಪ್ರದಾನ ಮಾಡಲಾಯಿತು.

ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಸಹ ಕುಲಾಧಿಪತಿಯೂ ಆಗಿರುವ ತೋಟಗಾರಿಕೆ ಸಚಿವ ವಿ. ಮುನಿರತ್ನ ಪದವಿ ಹಾಗೂ ಚಿನ್ನದ ಪದಕ ಪ್ರದಾನ ಮಾಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.