ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ


Team Udayavani, May 28, 2022, 1:24 AM IST

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಹೊಸದಿಲ್ಲಿ: ಭಾರತದ ಯಂಗ್‌ ಗ್ರ್ಯಾನ್‌ಮಾಸ್ಟರ್‌ ಆರ್‌. ಪ್ರಗ್ನಾನಂದ ಅವರು “ಮೆಲ್ಟ್ ವಾಟರ್‌ ಚೆಸ್‌ ಚಾಂಪಿಯನ್‌ಶಿಪ್‌’ನಲ್ಲಿ ಪ್ರಶಸ್ತಿ ಗೆಲ್ಲುವ ಪ್ರಯತ್ನದಲ್ಲಿ ವಿಫ‌ಲರಾಗಿದ್ದಾರೆ. ವಿಶ್ವದ ನಂ.2 ಖ್ಯಾತಿಯ ಚೀನದ ಡಿಂಗ್‌ ಲಿರೆನ್‌ ವಿರುದ್ಧ ವೀರೋಚಿತ ಸೋಲನುಭವಿಸಿ ರನ್ನರ್  ಅಪ್‌ಗೆ ತೃಪ್ತಿಪಟ್ಟರು.

ಶುಕ್ರವಾರ ನಡೆದ ಆನ್‌ಲೈನ್‌ ಫೈನಲ್‌ನಲ್ಲಿ ಇಂಡಿಯನ್‌ ಜಿಎಂ ಪ್ರಗ್ನಾನಂದ ಮೊದಲ ಸೆಟ್‌ನಲ್ಲಿ 1.5-2.5 ಅಂತರದ ಸೋಲನುಭವಿಸಿದರು. ಆದರೆ ಬಳಿಕ ಲಿರೆನ್‌ಗೆ ತಿರುಗೇಟು ನೀಡಿ 2.5-1.5 ಮೇಲುಗೈ ಸಾಧಿಸಿದರು. ಹೀಗಾಗಿ ಬ್ಲಿಟ್ಜ್ ಟೈಬ್ರೇಕರ್‌ನತ್ತ ಮುಖ ಮಾಡಬೇಕಾಯಿತು. ಮೊದಲ ಬ್ಲಿಟ್ಜ್ ಸಮನಾದ ಬಳಿಕ ಅನುಭವಿ ಡಿಂಗ್‌ ಲಿರೆನ್‌ ಮುಂದಿನ 49 ನಡೆಗಳಲ್ಲಿ ಜಾಣ ಆಟ ಪ್ರದರ್ಶಿಸಿದರು.

ಪ್ರಗ್ನಾನಂದ ಅವರ ಕನಸು ಭಗ್ನಗೊಂಡಿತು. ಆದರೆ ಮೆಲ್ಟ್ ವಾಟರ್‌ ಕೂಟದ ಫೈನಲ್‌ ಪ್ರವೇಶಿಸಿದ ಭಾರತದ ಮೊದಲ ಚೆಸ್‌ಪಟು ಎಂಬ ಹೆಗ್ಗಳಿಕೆ ಪ್ರಗ್ನಾನಂದ ಅವರದಾಯಿತು.

ಕ್ವಾರ್ಟರ್‌ ಫೈನಲ್‌ನಲ್ಲಿ ಚೀನದ ವೈ ಯಿ ವಿರುದ್ಧ, ಸೆಮಿಫೈನಲ್‌ನಲ್ಲಿ ಅನೀಶ್‌ ಗಿರಿ ವಿರುದ್ಧ ಗೆದ್ದು ಬಂದ ಹಿರಿಮೆ ಭಾರತದ ಈ ಚೆಸ್‌ಪೋರನದ್ದು. ಕೂಟದ ಆರಂಭದಲ್ಲಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್‌ ಕಾರ್ಲ್ಸನ್‌ಗೆ ಸೋಲುಣಿಸಿದ ಸಾಧನೆಯೂ ಪ್ರಗ್ನಾನಂದ ಅವರದಾಗಿದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.