![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 28, 2022, 1:18 PM IST
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ಎಸ್ಎಸ್) ಮೂಲವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಣಕಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಬಿಜೆಪಿಯು ಸಿದ್ದರಾಮಯ್ಯ ಅವರನ್ನು ಬುರುಡೆ ರಾಮಯ್ಯ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಸರಣಿ ಕೂ ಮಾಡುವ ಮೂಲಕ ಟೀಕೆ ಮಾಡಿದೆ.
ಆಫ್ಘಾನಿಸ್ತಾನದ ಬಾಬರ್ ಸಮಾಧಿಗೆ, 1959ರಲ್ಲಿ ನೆಹರೂ 1968ರಲ್ಲಿ ಇಂದಿರಾ ಗಾಂಧಿ 2005ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ಭೇಟಿಯ ಬಳಿಕ “ಮೈ ಟ್ರೂ ಹೋಮ್ ಕಮಿಂಗ್” ಎಂದು ಇಂದಿರಾ ಉದ್ಘರಿಸಿದ್ದರು. ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.
ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷ. ಅಂದಹಾಗೆ ಸಿದ್ದರಾಮಯ್ಯ ಅವರೇ, ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕಕ್ಕೆ ಬಂದವರಲ್ಲವೇ ಎಂದು ಬಿಜೆಪಿ ತಿರುಗೇಟು ನೀಡಿದೆ.
ಇದನ್ನೂ ಓದಿ:ಎಂಟು ವರ್ಷದಲ್ಲಿ ಜನರು ತಲೆ ತಗ್ಗಿಸುವಂತಹ ಕೆಲಸ ನಾವು ಮಾಡಿಲ್ಲ: ನರೇಂದ್ರ ಮೋದಿ
ನೀವು ಯಾರ ವಿಶ್ವಾಸಕ್ಕಾಗಿ ಹೇಳಿಕೆ ನೀಡುತ್ತಿದ್ದೀರೋ, ಅವರ ಮೂಲ ನಿಮಗೆ ತಿಳಿದಿಲ್ಲವೇ? ಫಿರೋಜ್ ಗಾಂಧಿ – ಫಿರೋಜ್ ಜೆಹಾಂಗೀರ್ ಗ್ಯಾಂಡಿ, ಪರ್ಷಿಯನ್ ಮೂಲ. ಸೋನಿಯಾ ಗಾಂಧಿ – ಎಡ್ವಿಜ್ ಆಂಟೋನಿಯಾ ಅಲ್ಬಿನಾ ಮೈನೊ, ಇಟಲಿ ಮೂಲ, ರಾಹುಲ್ ಗಾಂಧಿ – ರೌಲ್ ವಿನ್ಸಿ. ಸಿದ್ದರಾಮಯ್ಯನವರೇ, ಇಂದಿರಾ ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಆಗಿದ್ದೇಗೆ? ಇಂದಿರಾ ಪ್ರಿಯದರ್ಶಿನಿ ಗ್ಯಾಂಡಿ, ಇಂದಿರಾ ಗಾಂಧಿ ಆಗಿದ್ದು ಹೇಗೆ ಎಂದು ಬಿಜೆಪಿ ಪ್ರಶ್ನಿಸಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.