ಮಂಗಳೂರಿನ ಸರೋಜಿನಿ ಶೆಟ್ಟಿ, ಉಡುಪಿಯ ಚಂದ್ರಹಾಸ ಸುವರ್ಣ ಅವರಿಗೆ ರಂಗ ಪ್ರಶಸ್ತಿ

ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

Team Udayavani, May 30, 2022, 12:58 AM IST

ಮಂಗಳೂರಿನ ಸರೋಜಿನಿ ಶೆಟ್ಟಿ, ಉಡುಪಿಯ ಚಂದ್ರಹಾಸ ಸುವರ್ಣ ಅವರಿಗೆ ರಂಗ ಪ್ರಶಸ್ತಿ

ಬಳ್ಳಾರಿ: ಕರ್ನಾಟಕ ನಾಟಕ ಅಕಾಡೆಮಿಯು ಪ್ರಸಕ್ತ 2021-22ನೇ ಸಾಲಿಗೆ ಹೊಸಪೇಟೆಯ ಕನ್ನಡ ಕಲಾ ಸಂಘ ಸೇರಿ 31 ಕಲಾವಿದರಿಗೆ ಘೋಷಣೆ ಮಾಡಿದ್ದ ರಾಜ್ಯಮಟ್ಟದ ಜೀವಮಾನ ರಂಗಸಾಧನೆ ಪ್ರಶಸ್ತಿ, ವಾರ್ಷಿಕ ರಂಗ ಪ್ರಶಸ್ತಿ, ಯುವರಂಗ ಪ್ರಶಸ್ತಿ, ಗಡಿನಾಡ ರಂಗ ಪ್ರಶಸ್ತಿಗಳನ್ನು ರವಿವಾರ ಪ್ರದಾನ ಮಾಡಲಾಯಿತು.

ಜೋಳದರಾಶಿ ದೊಡ್ಡನ ಗೌಡ ರಂಗಮಂದಿರದಲ್ಲಿ ಅಕಾಡೆಮಿ ವತಿಯಿಂದ ಪಿಂಜಾರ್‌ ರಂಜಾನ್‌ ಸಾಬ್‌ ವೇದಿಕೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಚಿವ ಶ್ರೀರಾಮುಲು ಉದ್ಘಾಟಿಸಿದರು.

ಬೆಂಗಳೂರಿನ ರಂಗಭೂಮಿಯ ಅಣ್ಣ ಎಂದೇ ಖ್ಯಾತರಾದ ದತ್ತಾತ್ರೇಯ ಕುರಹಟ್ಟಿ ಅವರಿಗೆ ಜೀವಮಾನ ರಂಗಸಾಧನೆ ಪ್ರಶಸ್ತಿ ನೀಡಲಾಯಿತು. ಮಂಗಳೂರಿನ ಸರೋಜಿನಿ ಶೆಟ್ಟಿ, ಉಡುಪಿಯ ಚಂದ್ರಹಾಸ ಸುವರ್ಣ ಸೇರಿದಂತೆ ಹಲವಾರು ಮಂದಿಗೆ ವಾರ್ಷಿಕ ರಂಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಮಂಜಮ್ಮ ಜೋಗತಿ ನುಡಿತೋರಣ ಪುಸ್ತಕ ಬಿಡುಗಡೆಗೊಳಿಸಿದರು. ಶಾಸಕ ಜಿ. ಸೋಮಶೇಖರ ರೆಡ್ಡಿ, ಜಾನಪದ, ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಬೆಳಗಲ್ಲು ವೀರಣ್ಣ, ಅಕಾಡೆಮಿ ಅಧ್ಯಕ್ಷ ಆರ್‌.ಭೀಮಸೇನ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

cow

Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.