ಉತ್ತರ ಕನ್ನಡದ ಅಂಕೋಲಾಕ್ಕೂ ಸಿಕ್ಕಿಂ ರಾಜ್ಯಕ್ಕೂ ಸಂಪರ್ಕ ಸೇತುವೆಯಾದ ಕರಿಈಸಾಡು ಮಾವು


Team Udayavani, May 30, 2022, 9:47 AM IST

2

ಅಂಕೋಲಾ: ಉತ್ತರ ಕನ್ನಡದ ಅಂಕೋಲಾಕ್ಕೂ ಸಿಕ್ಕಿಂ ರಾಜ್ಯಕ್ಕೂ ಸಾವಿರಾರು ಕಿಮೀ ದೂರ. ಆದರೆ ಕರಿಈಸಾಡು ಮಾವು ದೂರದ ಸಿಕ್ಕಿಂಗೂ ಅಂಕೋಲಾಗೂ ಸಂಪರ್ಕ ಸೇತುವೆಯಾಗಿದೆ. ಕರಿಈಸಾಡಿನ ಘಮ ಸಿಕ್ಕಿಂವರೆಗೂ ಹೋಗಿದೆ.

ಮೊದಲಿನಿಂದಲೂ ಅಂಕೋಲಾದ ಕರಿಈಸಾಡು ಪ್ರಸಿದ್ಧಿಯಾಗಿದ್ದು, ಜಿಲ್ಲೆಯ ಬೇರೆ ಬೇರೆ ಭಾಗದಿಂದ ಹಾಗೂ ಹೊರ ಜಿಲ್ಲೆಗಳಿಂದ ಬಂದು ಕೊಂಡೊಯ್ಯುವುದು ಸಹಜ. ಜತೆಗೆ ಕಳೆದ ಮೇ 21 ಮತ್ತು 22 ರಂದು ಅಂಕೋಲಾ ಬೆಳೆಗಾರರ ಸಮಿತಿಯಿಂದ ಮಾವಿನ ಮೇಳವನ್ನು ಆಯೋಜಿಸಿದ್ದರು. ಇದು ಮತ್ತಷ್ಟು ಪ್ರಚಾರ ನೀಡಿದೆ.

ಮೇಳದಲ್ಲಿ ಅಪಾರ ಪ್ರಮಾಣದಲ್ಲಿ ಮಾವು ವ್ಯಾಪಾರವಾಗಿ ರೈತರಿಗೆ ಮತ್ತು ಗ್ರಾಹಕರಿಗೆ ಸಂತೋಷವಾಗಿತ್ತು. ಮಾವು ಮೇಳದ ನಂತರ ಅನೇಕ ರೈತರಿಗೆ ಮಾವು ಪ್ರಿಯರು ಸಂಪರ್ಕಿಸಿ ಬೆಳೆಗಾರರ ಮನೆಗೆ ಬಂದು ಮಾವನ್ನು ಕೊಂಡೊಯ್ಯುತ್ತಿದ್ದಾರೆ. ಮುಂದಿನ ವರ್ಷವೂ ಬರುತ್ತೇವೆ, ನಮಗೆ ಮಾವು ಕಾದಿಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.

ಈ ಮಾವಿನ ಮೇಳ ದೂರದ ಸಿಕ್ಕಿಂವರೆಗೂ ಕರಿಈಸಾಡುವಿನ ಘಮ ಪಸರಿಸಿದೆ. ಸಿಕ್ಕಿಂ ರಾಜ್ಯದ ಮಾವಿಗೆ ದೂರದ ಗ್ಯಾ೦ಗಟಕನಿಂದ ಬೇಡಿಕೆ ಬಂದಿದ್ದು. ಮಾವು ಮೇಳದಲ್ಲಿ ಭಾಗವಹಿಸಿದ ಬೆಂಗಳೂರಿನ ಡಾ. ನಂದಿನಿ ಡಿ. ಎನ್ನುವವರು ಇನ್ಸ್ಟಾಗ್ರಾಮದಲ್ಲಿ ಅಂಕೋಲೆಯ ಈಶಾಡ ಮಾವಿನ ಬಗ್ಗೆ ಬರೆದಿದ್ದರು. ಇದನ್ನು ನೋಡಿದ ಸಿಕ್ಕಿಂ ರಾಜ್ಯದ ಗ್ಯಾ೦ಗಟಕ ನಿವಾಸಿ ಪ್ರೊ. ಬಿನು ಥೋಮಸ್ ಎನ್ನುವವರು ಬೆಳ೦ಬಾರದ ಮಹಾದೇವ ಗೌಡರನ್ನು ಸಂಪರ್ಕಿಸಿ ಈಶಾಡ ಮಾವಿನ ಹಣ್ಣು ತಮಗೆ ಕಳಿಸುವಂತೆ ಕೇಳಿಕೊಂಡಿದ್ದಾರೆ. ತಕ್ಷಣವೇ ಸ್ಪಂದಿಸಿದ ಮಹಾದೇವ ಗೌಡ ಸಿಕ್ಕಿಂಗೆ ಪೋಸ್ಟ್ ಮುಖಾ೦ತರ ಈಷಾಡ ಮಾವಿನ ಕಾಯಿ ಕಳುಹಿಸಿದ್ದಾರೆ.

ಮಹಾದೇವ ಅವರು ಕಳಿಸಿದ ಮಾವು ಸಿಕ್ಕಿಂಗೆ ತಲುಪಲು ಕನಿಷ್ಠ 6 ದಿನ ಹಿಡಿಯಲಿದ್ದು, ಅಲ್ಲಿಯವರೆಗೆ ಅದು ಹಣ್ಣಾಗುತ್ತದೆ. ಅಂಕೋಲಾ ಬೆಳೆಗಾರರ ಸಮಿತಿಯವರ ಶ್ರಮ ಸಾರ್ಥಕವಾಗಿದೆ. ಈ ಮಾವು ಹಾಗೂ ಮೇಳ ಉತ್ತರ ಕನ್ನಡದ ಅಂಕೋಲಾ ಮತ್ತು ದೂರದ ಸಿಕ್ಕಿಂ ನಡುವೆ ನಂಟು ಬೆಳೆಸಿದೆ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.