ನ್ಯಾಯಾಂಗದಲ್ಲಿ 1 ಶೇಕಡಾ: ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಪ್ರಕರಣ ವಜಾ
Team Udayavani, May 30, 2022, 9:09 PM IST
ಕೋಲ್ಕತಾ : ‘ನ್ಯಾಯಾಂಗ ವ್ಯವಸ್ಥೆಯಲ್ಲಿ1 ಶೇಕಡಾ ವ್ಯವಸ್ಥೆಯಿದೆ’ಎಂದು ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಸೋಮವಾರ ವಜಾ ಗೊಳಿಸಿದೆ.
ನ್ಯಾಯಮೂರ್ತಿ ಅಜೋಯ್ ಕುಮಾರ್ ಮುಖರ್ಜಿ, “ಈ ಹೈಕೋರ್ಟ್ನಲ್ಲಿ 41 ನ್ಯಾಯಾಧೀಶರಿದ್ದಾರೆ. ಯಾರನ್ನು ಉದ್ದೇಶಿಸಲಾಗಿದೆ ಅಥವಾ ಎಂಬುದು ಸ್ಪಷ್ಟವಾಗಬೇಕು. 1 ಶೇಕಡಾ ಎಂಬ ಅಂಶವಿಲ್ಲ. ಆದ್ದರಿಂದ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವ ಅಗತ್ಯವಿಲ್ಲ ಎಂದು ಭಾವಿಸುತ್ತದೆ. ಅಭಿಷೇಕ್ ಅವರ ಹೇಳಿಕೆಗಳು ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ಕೋರ್ಟ್ ಭಾವಿಸುವುದಿಲ್ಲ. ಈ ಬಾರಿ ಸ್ವಯಂ ಪ್ರೇರಿತ ಕ್ರಮದ ಅಗತ್ಯವಿಲ್ಲ ಎಂದಿದ್ದಾರೆ.
ನ್ಯಾಯಾಂಗ ನಿರ್ಧಾರದ ಕುರಿತು ಕಾಮೆಂಟ್ಗಳ ಬಗ್ಗೆ ಇಬ್ಬರು ವಕೀಲರು ಕಲ್ಕತ್ತಾ ಹೈಕೋರ್ಟ್ನ ನ್ಯಾಯಮೂರ್ತಿ ಸಬ್ಯಸಾಚಿ ಭಟ್ಟಾಚಾರ್ಯ ಅವರ ಗಮನ ಸೆಳೆದು, ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸುವಂತೆ ಕಲ್ಕತ್ತಾ ಹೈಕೋರ್ಟ್ ಸಲಹೆ ನೀಡಿತ್ತು. ಆದರೆ ಉತ್ತರವನ್ನು ಕೇಳಿದ ನಂತರ, ಕಲ್ಕತ್ತಾ ಹೈಕೋರ್ಟ್ ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಸ್ವಯಂಪ್ರೇರಿತ ಪ್ರಕರಣವನ್ನು ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾನೂನು ಸಮರದಲ್ಲಿ ಪವಾರ್ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್ ಬಣಕ್ಕೆ ಮೇಲುಗೈ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
MUST WATCH
ಹೊಸ ಸೇರ್ಪಡೆ
Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ
Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ
Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್
Harapanahalli: ಕೆಎಸ್ಆರ್ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.