ಮಳಲಿ ಮಸೀದಿಯ ಜಾಗವನ್ನು ದೇವಸ್ಥಾನಕ್ಕೆ ಬಿಟ್ಟು ಕೊಡಲಿ; ಮಸೀದಿ ಬೇರೆಡೆ ನಿರ್ಮಾಣವಾಗಲಿ


Team Udayavani, May 31, 2022, 7:05 AM IST

Prabhakar-ಮಳಲಿ ಮಸೀದಿಯ ಜಾಗವನ್ನು ದೇವಸ್ಥಾನಕ್ಕೆ ಬಿಟ್ಟು ಕೊಡಲಿ; ಮಸೀದಿ ಬೇರೆಡೆ ನಿರ್ಮಾಣವಾಗಲಿBhatt-Kalladka

ಬಂಟ್ವಾಳ: ಮಳಲಿಯ ಮಸೀದಿಯನ್ನು ಒಡೆದ ಸಂದರ್ಭದಲ್ಲಿ ದೇವಸ್ಥಾನ ಕಂಡಿದ್ದು, ಆ ವಿಚಾರವಾಗಿ ಸುಮ್ಮನೆ ಗಲಭೆ ಮಾಡುವುದಕ್ಕಿಂತ ಆ ಜಾಗವನ್ನು ದೇವಸ್ಥಾನಕ್ಕೆ ಬಿಟ್ಟು ಕೊಟ್ಟು ಅಯೋಧ್ಯೆಯಂತೆ ಮಸೀದಿಗೆ ಬೇರೆ ಜಾಗ ನೀಡುವ ಮೂಲಕ ವಿವಾದವನ್ನು ಸೌಹಾರ್ದಯುತವಾಗಿ ಮುಗಿಸಬೇಕಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಸಲಹೆ ನೀಡಿದ್ದಾರೆ.

ಅವರು ಸೋಮವಾರ ಕಲ್ಲಡ್ಕ ಸಮೀಪದ ಸುಧೆಕ್ಕಾರಿನಲ್ಲಿ ಪತ್ರಕರ್ತರ ಜತೆ ಮಾತನಾಡಿ, ಚರ್ಚ್‌, ಮಸೀದಿಗಳು ಪ್ರಾರ್ಥನಾ ಮಂದಿರಗಳಾಗಿದ್ದು, ಅದನ್ನು ಎಲ್ಲಿ ಬೇಕಾದರೂ ನಿರ್ಮಾಣ ಮಾಡಬಹುದು. ಆದರೆ ದೇವಸ್ಥಾನ, ದೈವಸ್ಥಾನ ಪ್ರಶ್ನೆ ಇಟ್ಟು ಶಾಸ್ತ್ರೋಕ್ತವಾಗಿ ನಿರ್ಮಾಣ ಮಾಡಬೇಕಾಗುತ್ತದೆ ಎಂದರು.

ಮಳಲಿ ದೇವಸ್ಥಾನ ಪುಡಿ ಮಾಡಿ ಮಸೀದಿ ನಿರ್ಮಾಣ ಮಾಡಿರುವುದು ನಮಗೆ ನೋವು ತಂದಿದೆ. ಅಂದಿನ ಪರಿಸ್ಥಿತಿಯಲ್ಲಿ ದೇವಸ್ಥಾನದ ಮೇಲೆ ಆಕ್ರಮಣ ಮಾಡಿವ ಸಂದರ್ಭ ಹಿಂದೂಗಳು ಹೆದರಿ ಓಡಿ ಹೋಗಿದ್ದಾರೆ. ಆದರೆ ಹಿಂದಿನ ಕಾಲ ಹಾಗೂ ಈಗಿನ ಕಾಲದ ಹಿಂದೂ ಮಾನಸಿಕತೆಗೆ ಸಾಕಷ್ಟು ವ್ಯತ್ಯಾಸಗಳಿವೆ. ನಾವು ಎಂದಿಗೂ ಮುಸ್ಲಿಂ, ಕ್ರಿಶ್ಚಿಯನ್‌ ವಿರೋಧಿಗಳಲ್ಲ. ಹೀಗಾಗಿ ಹೊಂದಾಣಿಕೆ ಮಾಡಿಕೊಂಡು ದೇವಸ್ಥಾನದ ಜಾಗವನ್ನು ಬಿಟ್ಟು ಕೊಡಬೇಕಿದೆ ಎಂದರು.

ಮಳಲಿ ಮಸೀದಿಯ ಸ್ಥಳದಲ್ಲಿ ಇರುವ ನಿರ್ಮಾಣ ದೇವಸ್ಥಾನದ್ದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತದೆ. ಅದನ್ನು ಅರೇಬಿಯಾ ಶಿಲ್ಪಕಲೆ ಎಂದರೆ ನಾವು ಒಪ್ಪಿಕೊಳ್ಳಲು ಸಿದ್ಧರಿಲ್ಲ, ಅಲ್ಲಿ ಶಿಲ್ಪಕಲೆಯೇ ಇರಲಿಲ್ಲ. ಒಂದು ಹಿಡಿ ಮಣ್ಣನ್ನೂ ಕೊಡುವುದಿಲ್ಲ ಎಂದು ಎಸ್‌ಡಿಪಿಐ ಹೇಳಿದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದವರು ತಿಳಿಸಿದರು.

ಪಠ್ಯಪುಸ್ತಕ ಕಾಲ ಕಾಲಕ್ಕೆ ಪರಿಷ್ಕರಣೆ ಅಗತ್ಯ
ಪಠ್ಯಪುಸ್ತಕ ಕಾಲ ಕಾಲಕ್ಕೆ, ಆಯಾಯ ಸಂದರ್ಭಕ್ಕೆ ಏನಾಗಬೇಕೋ ಅದೇ ರೀತಿ ಪರಿಷ್ಕರಣೆ ಮಾಡಲಾಗಿದ್ದು, ಈಗಿನ ಸಂದರ್ಭಕ್ಕೆ ಹೊಂದಿಕೊಳ್ಳದೇ ಇರುವುದನ್ನು ಬಿಟ್ಟು ಅಗತ್ಯ ಇರುವುದನ್ನು ಸೇರಿಸಲಾಗಿದೆ. ಪಠ್ಯಪುಸ್ತಕವನ್ನು ನೋಡದೆಯೇ ಅನಗತ್ಯವಾಗಿ ಚರ್ಚೆ ಮಾಡಲಾಗುತ್ತಿದ್ದು, ರೋಹಿತ್‌ ಚಕ್ರತೀರ್ಥ ಸಮರ್ಪಕವಾಗಿ ಉತ್ತರ ಕೊಟ್ಟಿದ್ದಾರೆ. ಅವರು ಹೇಳಿದ ಪ್ರಕಾರ ಡಾ| ಹೆಗ್ಡೆವಾರ್‌ ಅವರು ಹೇಳಿದ ವಿಚಾರವನ್ನು ಓದಿ ಎಲ್ಲರೂ ಆರ್‌ಎಸ್‌ಎಸ್‌ ಆಗುವುದಾದರೆ ನೆಹರೂ, ಗಾಂಧೀಜಿ ಅವರನ್ನು ಓದಿ ಎಲ್ಲರೂ ಕಾಂಗ್ರೆಸ್‌ ಆಗಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.