ಜಿಡಿಪಿ ಶೇ. 8.7ಕ್ಕೆ ಏರಿಕೆ; ಕೋವಿಡ್‌ ಪೂರ್ವದ ಪ್ರಮಾಣಕ್ಕೆ ಅರ್ಥ ವ್ಯವಸ್ಥೆ ಬೆಳವಣಿಗೆ


Team Udayavani, Jun 1, 2022, 7:30 AM IST

ಜಿಡಿಪಿ ಶೇ. 8.7ಕ್ಕೆ ಏರಿಕೆ; ಕೋವಿಡ್‌ ಪೂರ್ವದ ಪ್ರಮಾಣಕ್ಕೆ ಅರ್ಥ ವ್ಯವಸ್ಥೆ ಬೆಳವಣಿಗೆ

ಹೊಸದಿಲ್ಲಿ: ಕೋವಿಡ್‌ ಸೋಂಕಿನಿಂದ ಒಂದು ಹಂತದಲ್ಲಿ ದೇಶದ ಅರ್ಥ ವ್ಯವಸ್ಥೆಗೆ ಕೊಂಚ ಹಿನ್ನಡೆ ಉಂಟಾಗಿದ್ದರೂ ಈಗ ಸುಧಾರಿಸಿದೆ.

ಇದಕ್ಕೆ ಪುರಾವೆ ಎಂಬಂತೆ 2021-22 ವಿತ್ತೀಯ ವರ್ಷದಲ್ಲಿ ಒಟ್ಟು ದೇಶೀಯ ಉತ್ಪಾದನೆ (ಜಿಡಿಪಿ) ಶೇ. 8.7ರಷ್ಟು ಬೆಳವಣಿಗೆ ದಾಖಲಿಸಿದೆ.

ಕಳೆದ ವಿತ್ತ ವರ್ಷದ ಕೊನೆಯ ತ್ತೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ. 4.1ರಷ್ಟು ಧನಾತ್ಮಕ ಬೆಳವಣಿಗೆ ಕಂಡಿದೆ. ಇದರಿಂದಾಗಿ ಜಿಡಿಪಿ ಬೆಳವಣಿಗೆ ಕೊರೊನಾ ಸೋಂಕು ಕರಾಳ ಹಸ್ತವನ್ನು ಚಾಚುವುದಕ್ಕೆ ಮೊದಲಿನ ಅವಧಿಯನ್ನು ಸರಿಗಟ್ಟಿದಂತಾಗಿದೆ.

ಸರಕಾರ ಮಂಗಳವಾರ ಈ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. 2020-21 ವಿತ್ತೀಯ ವರ್ಷದ ಜನವರಿಯಿಂದ ಮಾರ್ಚ್‌ ಅವಧಿಯಲ್ಲಿ ಜಿಡಿಪಿ ಶೇ. 2.5ರಷ್ಟು ಬೆಳವಣಿಗೆ ದಾಖಲಿಸಿತ್ತು. ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‌ಎಸ್‌ಒ) ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದ ಮುನ್ನೋಟ ವರದಿಯಲ್ಲಿ ದೇಶದ ಅರ್ಥ ವ್ಯವಸ್ಥೆ ಶೇ. 8.9ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದಿತ್ತು.

ಇದಕ್ಕೆ ಪೂರವಾಗಿ ಅರ್ಥವ್ಯವಸ್ಥೆಯ ಅಭಿವೃದ್ಧಿಗೆ ನೆರವಾಗುವ ಪ್ರಮುಖ ಎಂಟು ಕ್ಷೇತ್ರಗಳಲ್ಲಿ ಶೇ. 8.4ರಷ್ಟು ಬೆಳವಣಿಗೆ ದಾಖಲಾಗಿದೆ. ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು, ರಸಗೊಬ್ಬರ, ಉಕ್ಕು, ಸಿಮೆಂಟ್‌ ಮತ್ತು ವಿದ್ಯುತ್‌ ಈ ಎಂಟು ಕ್ಷೇತ್ರಗಳಾಗಿವೆ.

ಜಿಎಸ್‌ಟಿ: ಕರ್ನಾಟಕಕ್ಕೆ 8,633 ಕೋಟಿ ರೂ.
ಜಿಎಸ್‌ಟಿ ಪೈಕಿ ರಾಜ್ಯಗಳಿಗೆ ನೀಡ ಬೇಕಾಗಿರುವ ಪಾಲನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ 8,633 ಕೋಟಿ ರೂ. ಲಭಿಸಿದೆ. ಪ್ರಸಕ್ತ ವರ್ಷದ ಮಾ. 31ರ ಮುಕ್ತಾಯದ ವರೆಗೆ ರಾಜ್ಯಗಳಿಗೆ ದೊರಕಬೇಕಾಗಿರುವ ಪಾಲು ಇದು. ರಾಜ್ಯಗಳು ಮತ್ತು ಕೇಂದ್ರಾಡ ಳಿತ ಪ್ರದೇಶಗಳಿಗೆ 86,912 ಕೋ.ರೂ. ಮೊತ್ತವನ್ನು ಜಿಎಸ್‌ಟಿ ಪರಿಹಾರ ಮೊತ್ತ ವಾಗಿ ನೀಡಲಾಗಿದೆ. ಮಹಾ ರಾಷ್ಟ್ರಕ್ಕೆ 14,145 ಕೋಟಿ ರೂ., (ಮೊದಲ ಸ್ಥಾನ), ತಮಿಳುನಾಡಿಗೆ 9,602 ಕೋಟಿ ರೂ. (ದ್ವಿತೀಯ ಸ್ಥಾನ) ಸಿಕ್ಕಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.