ಸುರತ್ಕಲ್ : ಗೃಹರಕ್ಷಕದಳದಿಂದ ಇನ್ ಫ್ಲೆಟೇಬಲ್ ಬೋಟ್ ಗಳ ಪ್ರಾಯೋಗಿಕ ಬಳಕೆ


Team Udayavani, Jun 2, 2022, 7:27 PM IST

ಸುರತ್ಕಲ್ : ಗೃಹರಕ್ಷಕದಳದಿಂದ ಇನ್ ಫ್ಲೆಟೇಬಲ್ ಬೋಟ್ ಗಳ ಪ್ರಾಯೋಗಿಕ ಬಳಕೆ

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಹಾಗೂ ಪೌರರಕ್ಷಣೆ ತಂಡಕ್ಕೆ ಕೇಂದ್ರ ಕಚೇರಿಯಿಂದ ನೀಡಲಾದ ಎರಡು ಇನ್ ಫ್ಲೆಟೇಬಲ್ ಬೋಟ್ ಗಳ ಪ್ರಾಯೋಗಿಕ ಬಳಕೆ ಮತ್ತು ಅಣುಕು ಪ್ರದರ್ಶನ (ಟ್ರಯಲ್ ರನ್ )ಅನ್ನು ಗುರುವಾರದಂದು ಕೂಳೂರು ಬಳಿ ಗುರುಪುರ ನದಿಯ ಹಿನ್ನೀರಿನಲ್ಲಿ ನಡೆಸಲಾಯಿತು.

ಜಿಲ್ಲಾಡಳಿತ ಕಳೆದ ವರ್ಷ ಗೃಹರಕ್ಷಕ ದಳಕ್ಕೆ 3 ಇನ್ ಫ್ಲೆಟೇಬಲ್ ಬೋಟ್ ಗಳನ್ನು ನೀಡಿತ್ತು. ಕೇಂದ್ರ ಕಚೇರಿಯಿಂದ ಮತ್ತೆ ಎರಡು ಬೋಟ್ ಗಳು ಸೇರ್ಪಡೆಯಾಗಿದೆ. ಗೃಹರಕ್ಷಕದಳದಲ್ಲಿ ಒಟ್ಟು 6 ಬೋಟ್ ಗಳು ಇದ್ದು, ಇವುಗಳು ಸುಬ್ರಹ್ಮಣ್ಯ, ಉಪ್ಪಿನಂಗಡಿ, ಬಂಟ್ವಾಳ, ಮಂಗಳೂರಿನಲ್ಲಿ,  ಮೂಲ್ಕಿಯಲ್ಲಿದೆ.

ಇದರೊಂದಿಗೆ ನುರಿತ ಈಜುಪಟುಗಳು, ಚಾಲಕರು ಇರುತ್ತಾರೆ. ನೆರೆ ಸಂದರ್ಭ ಜಿಲ್ಲಾಧಿಕಾರಿಯವರ ಆದೇಶದಂತೆ ಅಗ್ನಿಶಾಮಕದಳದೊಂದಿಗೆ ಸೇರಿ ಜನರು ಮತ್ತು ಆಸ್ತಿ ಪಾಸ್ತಿಗಳ ರಕ್ಷಣೆಗೆ ಬಳಕೆ ಮಾಡಲಾಗುತ್ತದೆ ಎಂದು ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಡಾ। ಮುರಲೀ ಮೋಹನ್ ಚೂಂತಾರು ತಿಳಿಸಿದರು.

ಹೊಸ ಬೋಟ್ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿಯವರ ಆದೇಶದಂತೆ ಟ್ರಯಲ್ ರನ್ ಮತ್ತು ಅಣುಕು ಪರೀಕ್ಷೆ ಮಾಡಲಾಗಿದೆ. ಎಲ್ಲ ಬೋಟ್ ಗಳು ಸುಸ್ಥಿತಿಯಲ್ಲಿವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗೃಹರಕ್ಷಕದಳದ ರಮೇಶ್ ಬೋಟ್ ಕುರಿತಾಗಿ ಮಾಹಿತಿ ಒದಗಿಸಿದರು.

ಇದನ್ನೂ ಓದಿ : ಈಗಿನಿಂದಲೇ ಬಿಬಿಎಂಪಿ ಚುನಾವಣೆಗೆ ತಯಾರಿ : ಸಿಎಂ ಬಸವರಾಜ್ ಬೊಮ್ಮಾಯಿ

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.