![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 3, 2022, 9:53 AM IST
ಮಂಗಳೂರು: ಕೋವಿಡ್ನಿಂದಾಗಿ ರದ್ದಾಗಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1 ರಿಂದ ಮತ್ತೆ ಆರಂಭವಾಗಲಿದೆ.
ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು, ವಾರಕ್ಕೆ ನಾಲ್ಕು ದಿನ ಸಂಚರಿಸಲಿದ್ದು, ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರದಂದು ವಿಮಾನಗಳು ಲಭ್ಯವಿರುತ್ತವೆ.
ಇದನ್ನೂ ಓದಿ:ನಂಬರ್ ಪ್ಲೇಟ್ ಮೇಲೆ ಅನಧಿಕೃತ ಲಾಂಛನ, ಹೆಸರು ತೆರವಿಗೆ 10 ದಿನಗಳ ಗಡುವು
ಕೋವಿಡ್ನಿಂದಾಗಿ ನೇರ ವಿಮಾನ ರದ್ದಾದ ಬಳಿಕ ಪ್ರಯಾಣಿಕರು ಬೆಂಗಳೂರು, ಚೆನ್ನೈ, ಪುಣೆ ಮುಂಖಾಂತರ ದೆಹಲಿಗೆ ತೆರಳಬೇಕಿತ್ತು. ಇದು ಪ್ರಯಾಣಿಸಲು ಅಧಿಕ ಪ್ರಮಾಣದ ವೆಚ್ಚ ತಗಲುತ್ತಿತ್ತು. ಇದೀಗ ಮತ್ತೆ ನೇರ ವಿಮಾನ ಸಂಚಾರ ಆರಂಭವಾಗುವುದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.