ಚೀನಾ ದೇಶದ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ 


Team Udayavani, Jun 4, 2022, 2:45 PM IST

ಚೀನಾ ದೇಶದ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ 

ನೆಲಮಂಗಲ: ಸಣ್ಣ ಕೈಗಾರಿಕೆಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕಾಗುತ್ತದೆ. ಚೀನಾ ಬೆಳವಣಿಗೆಗೆ ಸಣ್ಣ ಕೈಗಾರಿಕೆಯೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ತಿಳಿಸಿದರು.

ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದ ಹೊನ್ನೇನಹಳ್ಳಿ ಗ್ರಾಪಂ ವ್ಯಾಪ್ತಿಯ ಗೌರಿಶಂಕರ್‌ ಒಡೆತನದ ಎಲೈಟ್‌ ಕ್ಯಾರೋಗೇಟರ್ಸ್‌ ಕಂಪನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಮುಖ್ಯಮಂತ್ರಿಗಳು ವಿದೇಶಕ್ಕೆ ಹೋಗಿ ಕೈಗಾರಿಕೊದ್ಯಮಿಗಳನ್ನು ಆಕರ್ಷಿಸಲು, ಇನ್ವಸ್ಟರ್‌ ಮೀಟ್‌ ಮಾಡುತ್ತಿದ್ದಾರೆ, ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನೀರಿಗೆ ಸಮಸ್ಯೆಯಿದೆ. ಎತ್ತಿನಹೊಳೆ ಯೋಜನೆ ಈಗ ಕಾರ್ಯಗತವಾಗುತ್ತಿದೆ. ಒಂದು ವರ್ಷದಲ್ಲಿ ಈ ಯೋಜನೆಬರಬಹುದು. ಆಗ ಕೈಗಾರಿಕಾ ಪ್ರದೇಶಕ್ಕೆ ನೀರು ಬರಬಹುದು ಎಂದರು.

ಪಠ್ಯದಲ್ಲಿ ದೂರದೃಷ್ಟಿ ಇರಬೇಕು: ಪಠ್ಯಕ್ರಮ ವಾದದ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಕಲಿಕೆಗೆ ತಾತ್ವಿಕವಾಗಿ ಯೋಚನೆ ಮಾಡ ಬೇಕಾಗುತ್ತದೆ. ಪಠ್ಯ ಪುಸ್ತಕಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರಬೇಕು. ಪಠ್ಯದಲ್ಲಿ ದೂರದೃಷ್ಟಿಯಿರಬೇಕು. ಎಲ್ಲಾ ಧರ್ಮಗಳನ್ನು ಒಂದಾಗಿ ತೆಗೆದುಕೊಂಡು ಹೋಗಬೇಕು ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಬಗ್ಗೆ ಮತ್ತು ರಾಜಕೀಯದ ಬಗ್ಗೆ ಮಾತನಾಡಲಾರೆ. ಆದರೆ, ಸಣ್ಣ ಕೈಗಾರಿಕೆಗಳು ಬೆಳೆದಾಗ ಮಾತ್ರ ದೇಶದ ಅಭಿವೃದ್ಧಿಯಾಗುತ್ತದೆ ಎಂದರು.

ದೇಶದ ಸಿಪಾಯಿಗಳಿದಂತೆ: ದಾಬಸ್‌ ಪೇಟೆ ಕೈಗಾರಿಕಾ ಪ್ರದೇಶದ ಸಲಹೆಗಾರಪಿಜಿಕೆ ನಾಯರ್‌ ಮಾತನಾಡಿ, ಸರ್ಕಾರಕ್ಕೆ ಸಣ್ಣ ಕೈಗಾರಿಕೆಗಳಿಂದ ಎಲ್ಲಾ ಭಾಗದಲ್ಲಿ ಬೆಳವಣಿಗೆಗೆ ಆಗುತ್ತದೆ. ಕೈಗಾರಿಕೀಕರಣಕ್ಕೆ ರಾಜಕೀಯ ಪಕ್ಷಗಳನ್ನು ತರಬೇಡಿ. ಕೈಗಾರಿಕೋದ್ಯಮಿಗಳು ದೇಶದ ಸಿಪಾಯಿಗಳಿ ದಂತೆ. ನಾವು ಯುದ್ಧ ಸಲಕರಣೆಗಳನ್ನು ಉತ್ಪಾದನೆ ಮಾಡಿದಾಗ ಮಾತ್ರ ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಯಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ಕಂಠಪ್ಪ, ಕಂಪನಿ ಮುಖ್ಯಸ್ಥ ಗೌರಿಶಂಕರ್‌, ಕಂಪನಿ ಕಾರ್ಮಿಕರು ಮತ್ತಿತರರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.