ಅನುದಾನದ ಸೂಕ್ತ ಬಳಕೆ: ಹಸಿರು ಆವರಣದಿಂದ ಕಂಗೋಳಿಸುತ್ತಿದೆ ಶಿರಗುಂಪಿ ಗ್ರಾಪಂ


Team Udayavani, Jun 5, 2022, 12:39 PM IST

ಅನುದಾನದ ಸೂಕ್ತ ಬಳಕೆ: ಹಸಿರು ಆವರಣದಿಂದ ಕಂಗೋಳಿಸುತ್ತಿದೆ ಶಿರಗುಂಪಿ ಗ್ರಾಪಂ

ದೋಟಿಹಾಳ: 2014ರಲ್ಲಿ ರಾಜ್ಯ ಸರಕಾರ ಎಷ್ಟು ಗ್ರಾಪಂ ಮರುವಿಂಗಡನೆ ಮಾಡಿದರು, ಈ ವೇಳೆ ರಚನೆಯಾದ ಗ್ರಾಪಂ. ಸರಕಾರದ ಅನುದಾನದಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಗ್ರಾಪಂ ಸದಸ್ಯರು, ಗ್ರಾಮಸ್ಥರು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಒಂದು ಸುಂದರ ಪರಿಸರ ಸ್ನೇಹಿ ಗ್ರಾಪಂವಾಗಿ ಮಾಡಿದ್ದು ನೋಡುವರಿಗೆ ಹಾಗೂ ಅಧಿಕಾರಿಗಳಿಗೂ ಅಚ್ಚರಿ ಮೂಡಿಸಿದೆ.

2014ರಲ್ಲಿ ಮುದೇನೂರ ಗ್ರಾಪಂನಿಂದ ವಿಂಗಡನೆಗೊಂಡ ಶಿರಗುಂಪಿ ಗ್ರಾಪಂ ಇಲಾಖೆ ಮೊದಲು ಗ್ರಾಮದ ಸಮುದಾಯ ಭವನದಲ್ಲಿ ಕಾರ್ಯಲಯವನ್ನು ಆರಂಭಿಸಿದರು. ನಂತರ ಸರಕಾರ ರಾಜೀವ ಗಾಂಧಿಸೇವ ಕೇಂದ್ರಕ್ಕೆ 16 ಲಕ್ಷ ರೂ, ಹಾಗೂ ಒಂದು ಉಗ್ರಣ ಕೊಠಡಿಗೆ 11ಲಕ್ಷ ರೂ,ಗಳ ಮರುವಿಂಗಡನೆಕೊಂಡ ಗ್ರಾಪಂಗಳಿಗೆ ಅನೂದಾನವನ್ನು ಬಿಡುಗಡೆ ಮಾಡಿತು. ಇದನ್ನು ಶಿರಗುಂಪಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಪಂ ಕಛೇರಿಗೆ ಮೀಸಲಿದ ಸುಮಾರ ನಾಲ್ಕು ಎಕರೆ ವ್ಯಾಪ್ತಿಯ ಜಾಗದಲ್ಲಿ ಒಂದು ಎಕರೆ ಜಾಗದಲ್ಲಿ ರಾಜೀವ ಗಾಂಧಿಸೇವ ಕೇಂದ್ರ ಮತ್ತು ಉಗ್ರಣ ಕೊಠಡಿಯನ್ನು ನಿರ್ಮಿಸಿ ಉಳಿದ ಮೂರು ಎಕರೆ ಪ್ರದೇಶದಲ್ಲಿ ಹಸಿರು ಹೊನ್ನು ಮಾಡಲು 100ಕ್ಕೂ ಹೆಚ್ಚು ಸಸಿಗಳನ್ನು ನಡೆಸಿ ಕಂಗೊಳಿಸುವಂತೆ ಮಾಡಿದಾರೆ.

ಜಿಲ್ಲೆಯಲ್ಲಿ ಒಂದು ಪರಿಸರ ಸ್ನೇಹಿ ಗ್ರಾಪಂ ಆಗಿ ಅಭಿವೃದ್ಧಿ ಕಾಣುತ್ತಿರು ಈ ಗ್ರಾಪಂ ಕಛೇರಿಯು ದೋಟಿಹಾಳ-ಮುದೇನೂರ ಮುಖ್ಯ ರಸ್ತೆಯ ಪಕ್ಕದಲ್ಲಿ ಇದೆ. ಗ್ರಾಮದಲ್ಲಿ ಸರವೇ ಸಾಮಾನ್ಯವಾಗಿ ನೀರು, ವಿದ್ಯುತ್ ಕೊರತೆ ಮಧ್ಯೆ ಗ್ರಾಪಂ ಇಂತಹ ಹಸಿರಿನ ಉದ್ಯಾನ ನಿರ್ಮಿಸಿರುವುದು ರಸ್ತೆ ಮಾರ್ಗದಲ್ಲಿ ಸಂಚರಿಸುವ ಸುತ್ತ-ಮುತ್ತಲ ಗ್ರಾಮಗಳ ಜನರಿಗೂ ಹಾಗೂ ಅಧಿಕಾರಿಗಳಿಗೂ ಅಚ್ಚರಿ ಮೂಡಿಸಿದೆ.

ಈ ಉದ್ಯಾನ ಹೊನದಲ್ಲಿ ಸುಮಾರು 100ಕ್ಕೂ ಹೆಚ್ಚು ಸಸ್ಯಗಳನ್ನು ಬೆಳಸಲಾಗಿದೆ. ಬೆವಿನ ಮರ, ಟೆಂಗಿನ ಗಿಡ, ನುಗ್ಗೆ ಮರ, ನಿಂಬೆ, ಬಾದಾಮಿ, ಅಶೋಕ, ಸಿಲ್ವಾರ್, ಗುಲ್ ಮೊಹರ್, ಇನ್ನೂ ಅನೇಕ ಜಾತಿಯ ಸಸಿಗಳು ಉದ್ಯಾನದಲ್ಲಿ ಬೆಳೆಸುತ್ತಿರುವುದು ನಿಂತು ನೋಡುಗರನ್ನು ಕೈ ಬೀಸಿ ಕರೆಯುತ್ತಲಿವೆ.

ಕಛೇರಿ ರಜೆ ದಿನಗಳಲ್ಲಿ ಉದ್ಯಾನ ಹಾಳಾಗದಂತೆ ಕಾಪಡಲು ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಎಚ್ಚರವಹಿಸುತ್ತಾರೆ ಹೀಗಾಗಿ ಒಂದು “ಪರಿಸರ ಸ್ನೇಹಿ ಗ್ರಾಪಂ” ಮಾಡಲು ಆಡಳಿತ ಮಂಡಳಿಯರು ಯಶಸ್ವಿಯಾಗಲು ಕಾರಣವಾಗಿದೆ.

ಈ ಗ್ರಾಪಂ ಉದ್ಯಾನವನ ಸುಂದರವಾಗಿ ಕಾಣಲು ಕಳೆದ ಅವಧಿಯ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು ಪರಿಶ್ರಮ ಬಹಳ ಮುಖ್ಯವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯ ಪಡುತ್ತಾರೆ.

ಇದನ್ನು ಗಮನಿಸಿದ ಸರಕಾರ ‘ಹಳ್ಳಿಗಳ ಸಮಗ್ರ ಅಭಿವೃದ್ಧಿಯೇ ದೇಶದ ಅಭಿವೃದ್ಧಿ’ ಎಂಬ ಘೋಷ ವಾಕ್ಯಕ್ಕೆ ಪೂರಕ ಎನ್ನುವಂತೆ ಶಿರಗುಂಪಿ ಗ್ರಾಪಂಗೆ 2018-19ನೇ ಸಾಲಿನ ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ‘ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಿತಯ.

ಈ ಗ್ರಾಪಂ ಸುಂದರವಾದ ಉದ್ಯಾನವನ ನೋಡಲು ಬೇರೆ ಬೇರಿ ಜಿಲ್ಲೆಗಳ ಗ್ರಾಪಂ ಸದಸ್ಯರು ಭೇಟಿ ನೀಡಿದ್ದಾರೆ.

ಈ ಒಂದು ಉದ್ಯಾನವನ ನಿರ್ಮಾಣ ಮಾಡಬೇಕದರೆ ಅನೇಕ ತೊಂದರೆಗಳು ಬರುತ್ತವೆ. ಇವುಗಳನ್ನು ಮೀರಿ ಹಿಂದಿನ ಅವಧಿಯ ಆಡಳಿತ ಮಂಡಳಿಯ ಸದಸ್ಯರು ಸುಂದರ ಹಸಿರು ಹೊನ್ನು ಕಂಗೊಳಿಸುವಂತೆ ಮಾಡಿದಾರೆ. ಇದು ನಮ್ಮ ಗ್ರಾಪಂಗೆ ಒಂದು ಹೆಮ್ಮೇಯ ವಿಷಯ. -ಅಮರೇಶ ಪಾಟೀಲ್ ,ಗ್ರಾಪಂ ಸದಸ್ಯ ಶಿರಗುಂಪಿ.

 

-ವರದಿ: ಮಲ್ಲಿಕಾರ್ಜುನ ಮೆದಿಕೇರಿ. ದೋಟಹಾಳ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.