ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 6, 2022, 7:12 AM IST

astro

ಮೇಷ:

ಕರ್ತವ್ಯ ನಿಷ್ಠೆ, ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ದೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ:

ಉತ್ತಮ ವಾಕ್‌ ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ:

ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ, ಮಕ್ಕಳೊಂದಿಗೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.

ಕರ್ಕ:

ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನ ವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ:

ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.

ಕನ್ಯಾ:

ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ. ದೇವತಾ ಕಾರ್ಯದಿಂದ ಯಶಸ್ಸು.

ತುಲಾ:

ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ದೇವತಾ ಕಾರ್ಯಗಳಲ್ಲಿ ತತ್ಪರತೆ, ಭಾಗ್ಯಾಭಿವೃದ್ಧಿ. ನೂತನ ಬಂಧು-ಮಿತ್ರರ ಸಹಕಾರ.

ವೃಶ್ಚಿಕ:

ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು:

ಉತ್ತಮ ಆರೋಗ್ಯ ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನ ಮಾನ. ದಾಂಪತ್ಯ ತೃಪ್ತಿಕರ.

ಮಕರ:

ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು-ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ:

ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಮೀನ:

ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.