ಇತಿಹಾಸದ ಕುರುಹು ಉಳಿಸಿ-ಬೆಳೆಸುವುದು ಕರ್ತವ್ಯ

ಕೋಟೆಯ ಗೋಡೆ ಮತ್ತು ಮಂಟಪಗಳನ್ನು ದುರಸ್ತಿಗೊಳಿಸಿ ಸಂರಕ್ಷಿಸಲಾಗುವುದು ಎಂದರು.

Team Udayavani, Jun 7, 2022, 5:47 PM IST

ಇತಿಹಾಸದ ಕುರುಹು ಉಳಿಸಿ-ಬೆಳೆಸುವುದು ಕರ್ತವ್ಯ

ಕಂಪ್ಲಿ: ನಮ್ಮ ನಾಡಿನ ಭವ್ಯತೆಯನ್ನು ಸಾರುವ ಇತಿಹಾಸದ ಕುರುಹುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಜೆ.ಎನ್‌.ಗಣೇಶ್‌ ತಿಳಿಸಿದರು.

ಅವರು 2021-22ನೇ ಸಾಲಿ ರಾಜ್ಯ ಪುರಾತತ್ವ ಸಂಗ್ರಾಲಯ ಮತ್ತು ಪರಂಪರೆ ಇಲಾಖೆ ಅನುದಾನದ ಯೋಜನೆಯಡಿಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಇತಿಹಾಸ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ನಾಂದಿ ಹಾಡಿದ ಕಂಪ್ಲಿಯ ಐತಿಹಾಸಿಕ ಗಂಡುಗಲಿ ಕುಮಾರ ರಾಮನ ಕೋಟೆಯ ಕೋಟೆ ದ್ವಾರ ಬಾಗಿಲು ಮತ್ತು ಮಂಟಪಗಳ ಸಂರಕ್ಷಣಾ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಂಪ್ಲಿ ಜನತೆಯ ಬಹುದಿನಗಳ ಕನಸಾಗಿದ್ದ ಶಿಥಿಲಗೊಂಡ ಗಂಡುಗಲಿ ಕುಮಾರರಾಮನ ಕೋಟೆ ದ್ವಾರದ ಜೀರ್ಣೋದ್ಧಾರದ ಕನಸು ಇಂದು ನನಸಾಗುತ್ತಿದೆ. ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡುವುದಕ್ಕೆ ಇಲಾಖೆಯಲ್ಲಿ ಅವಕಾಶವಿಲ್ಲದಿದ್ದರೂ ಸಹಿತ ಕೋಟೆ ಈಗ ಹೇಗಿದೆಯೋ ಹಾಗೆಯೇ ಕೋಟೆಯ ಗೋಡೆ ಮತ್ತು ಮಂಟಪಗಳನ್ನು ದುರಸ್ತಿಗೊಳಿಸಿ ಸಂರಕ್ಷಿಸಲಾಗುವುದು ಎಂದರು.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಪುರಾತತ್ವ ಸಂರಕ್ಷಣಾ ಸಹಾಯಕರಾದ ಚಂದ್ರಶೇಖರ ವಿ. ಮಸಳಿ ಮಾತನಾಡಿ, ಕೋಟೆ ಸಂರಕ್ಷಣೆಗೆ ಇಲಾಖೆಯಿಂದ 1 ಕೋಟಿ ರೂ. ಮಂಜೂರಾಗಿದ್ದು, ಕೋಟೆಯ ಮೂಲಕ್ಕೆ ಧಕ್ಕೆ ಬಾರದಂತೆ ಶಿಥಿಲಗೊಂಡಿರುವ ಭಾಗಗಳನ್ನು ದುರಸ್ತಿಗೊಳಿಸಲಾಗುವುದು. ಅತಿಕ್ರಮಗೊಂಡ ಸ್ಥಳವನ್ನು ಬಿಡಿಸಿಕೊಂಡು ಮಂಟಪಗಳನ್ನು ದುರಸ್ತಿಗೊಳಿಸಿ ಕೋಟೆಯನ್ನು ಆಕರ್ಷಿಸುವಂತೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಲಡ್ಡು ಹೊನ್ನೂರವಲಿ, ಭಟ್ಟ ಪ್ರಸಾದ್‌, ವೀರಾಂಜಿನೇಯಲು, ವೀರಾಂಜಿನೇಯಲು, ಮುಖಂಡರಾದ ಕೆ.ಚಂದ್ರಶೇಖರ್‌,
ನಾಗಲಾರೆಪ್ಪ, ಕಂಬತ್‌ ಕೃಷ್ಣ, ಕಂಬತ್‌ ರಮೇಶ್‌, ಬಾಗಲಿ ಮಂಜುನಾಥ್‌, ಮಣ್ಣೂರು ನವೀನ್‌, ಕಟ್ಟೆ ಮಾರೆಪ್ಪ, ಕಾರಕಲ್‌ ಮನೋಹರ್‌, ಯಾಳಿ³ ಅಬ್ದುಲ್‌ ಮುನಾಫ್‌, ಹುಸೇನ್‌ಸಾಬ್‌, ಜಾಫರ್‌, ಜಿ. ಪ್ರಕಾಶ್‌, ಮಹಿಳಾ ಮುಖಂಡರಾದ ಹೊನ್ನಳ್ಳಿ ಶ್ರೀದೇವಿ, ರತ್ನಮ್ಮ, ಲಬೇದ್‌ ಲಕ್ಷ್ಮೀ, ಷಣ್ಮುಖಪ್ಪ, ಹಬೀಬ್‌ ರೆಹಮಾನ್‌ ಇದ್ದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರBY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

BY-Election: ಫ‌ಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.