![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2022, 10:18 AM IST
“ಕೆಜಿಎಫ್’ ಹಾಗೂ “ಕೆಜಿಎಫ್-2′ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ ನಿರ್ಮಾಣ ಸಂಸ್ಥೆ ಹೊಂಬಾಳೆ ಈಗ ಮತ್ತೂಂದು ಪ್ಯಾನ್ ಇಂಡಿಯಾ ಚಿತ್ರ ಮಾಡಲು ಮುಂದಾಗಿದೆ. ಈ ಬಾರಿ ಮಲಯಾಳಂನತ್ತ ಕಾಲಿಟ್ಟಿರುವ ಸಂಸ್ಥೆ ಅಲ್ಲಿನ ಸ್ಟಾರ್ ನಟನ ಚಿತ್ರ ಮಾಡುತ್ತಿದೆ.
ಹೌದು, ಪೃಥ್ವಿರಾಜ್ ಸುಕುಮಾರನ್ ನಟನೆ, ನಿರ್ದೇಶನದ ಹೊಸ ಚಿತ್ರವನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಚಿತ್ರಕ್ಕೆ “ಟೈಸನ್’ ಎಂದು ಟೈಟಲ್ ಇಡಲಾಗಿದೆ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಹಾಗೂ ಪೃಥ್ವಿರಾಜ್ ಹಾಗೂ ಮುರಳಿ ಗೋಪಿ ಜೊತೆಯಾಗಿ ಕಥೆ-ಚಿತ್ರಕಥೆ ರಚಿಸಿದ್ದಾರೆ.
ಇದನ್ನೂ ಓದಿ:ಮಂಗಳೂರಿನ ಶ್ವಾನದಳದ ನಾಯಿಗೆ “ಚಾರ್ಲಿ’ ಎಂದು ನಾಮಕಾರಣ
ಮಲಯಾಳಂ ಜೊತೆಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ. 2023ಕ್ಕೆ ಚಿತ್ರೀಕರಣ ಆರಂಭಿಸಿ, 2024ಕ್ಕೆ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದ್ದು, ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ಹೊಂಬಾಳೆ ಮೂಲಕ ಮತ್ತೂಂದು ಅದ್ಧೂರಿ ಸಿನಿಮಾ ಮಾಡಲಿದ್ದಾರೆ. ಅಂದಹಾಗೆ, “ಕೆಜಿಎಫ್-2′ ಚಿತ್ರದ ಮಲಯಾಳಂ ವಿತರಣೆಯನ್ನು ಪೃಥ್ವಿರಾಜ್ ಮಾಡಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.