![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
ಭಾರತದ ಯುವ ಗ್ರ್ಯಾನ್ಮಾಸ್ಟರ್ ಆರ್. ಪ್ರಗ್ನಾನಂದ ನಾರ್ವೆ ಚೆಸ್ ಚಾಂಪಿಯನ್
Team Udayavani, Jun 11, 2022, 11:28 PM IST
![ಭಾರತದ ಯುವ ಗ್ರ್ಯಾನ್ಮಾಸ್ಟರ್ ಆರ್. ಪ್ರಗ್ನಾನಂದ ನಾರ್ವೆ ಚೆಸ್ ಚಾಂಪಿಯನ್](https://www.udayavani.com/wp-content/uploads/2022/06/Praggnanandhaa-620x460.jpg)
ಹೊಸದಿಲ್ಲಿ: ಭಾರತದ ಯುವ ಗ್ರ್ಯಾನ್ಮಾಸ್ಟರ್ ಆರ್. ಪ್ರಗ್ನಾನಂದ “ನಾರ್ವೆ ಚೆಸ್ ಗ್ರೂಪ್ ಎ ಓಪನ್’ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ. ಕೂಟದಲ್ಲಿ ಅಜೇಯರಾಗಿ ಉಳಿದ ಅವರು ಸರ್ವಾಧಿಕ 7.5 ಅಂಕಗಳೊಂದಿಗೆ ಅಗ್ರಸ್ಥಾನಿಯಾದರು.
16 ವರ್ಷದ ಆರ್. ಪ್ರಗ್ನಾನಂದ ಅವರಿಗೆ ಈ ಕೂಟದಲ್ಲಿ ಅಗ್ರ ಶ್ರೇಯಾಂಕ ಲಭಿಸಿತ್ತು. ಇದಕ್ಕೆ ತಕ್ಕ ಪ್ರದರ್ಶನ ನೀಡಿ 9 ಸುತ್ತುಗಳಲ್ಲೂ ಅಜೇಯರಾಗಿ ಉಳಿದರು. ಶುಕ್ರವಾರದ ಕೊನೆಯ ಮುಖಾಮುಖಿಯಲ್ಲಿ ಭಾರತದ ವಿ. ಪ್ರಣೀತ್ ವಿರುದ್ಧ ಜಯ ಸಾಧಿಸಿದ್ದರು. ಪ್ರಣೀತ್ ತೃತೀಯ ಸ್ಥಾನಿಯಾದರು.
ಈ ಕೂಟದಲ್ಲಿ ಪ್ರಗ್ನಾನಂದ ಒಟ್ಟು 6 ಗೆಲುವು ಸಾಧಿಸಿದರು. ಇವರಿಗೆ ಶರಣಾದವರೆಂದರೆ ಮಥಾಯಿಸ್ ಆ್ಯನೆಲ್ಯಾಂಡ್ (1ನೇ ಸುತ್ತು), ಸೆಮೆನ್ ಮುಟುಸೋವ್ (2ನೇ ಸುತ್ತು), ಸುಯರೋವ್ (4ನೇ ಸುತ್ತು), ವಿಟಾಲಿ ಕುನಿನ್ (6ನೇ ಸುತ್ತು) ಮತ್ತು ವಿಕ್ಟರ್ ಮಿಖಾಲೇವ್ಸ್ಕಿ (8ನೇ ಸುತ್ತು). ನಾರ್ವೆ ಚೆಸ್ ಪ್ರಶಸ್ತಿ ವಿಜೇತ ಪ್ರಗ್ನಾನಂದ ಅವರನ್ನು ಕೋಚ್ ಆರ್.ಬಿ. ರಮೇಶ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ](https://www.udayavani.com/wp-content/uploads/2024/07/gill-1-150x83.jpg)
INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ
![Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ](https://www.udayavani.com/wp-content/uploads/2024/07/akshata-150x83.jpg)
Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ
![john-cena](https://www.udayavani.com/wp-content/uploads/2024/07/john-cena-150x83.jpg)
John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ
![India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್ ಬಳಗ](https://www.udayavani.com/wp-content/uploads/2024/07/18-1-150x90.jpg)
India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್ ಬಳಗ
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.