ಬಾಸ್‌ ಓಪನ್‌ ಟೂರ್ನಿ: ಬ್ರಿಟನ್ನಿನ ಆ್ಯಂಡಿ ಮರ್ರೆ ಗೆ ಗೆಲುವು


Team Udayavani, Jun 11, 2022, 11:34 PM IST

ಬಾಸ್‌ ಓಪನ್‌ ಟೂರ್ನಿ: ಬ್ರಿಟನ್ನಿನ ಆ್ಯಂಡಿ ಮರ್ರೆ ಗೆ ಗೆಲುವು

ಸ್ಟಟ್‌ಗಾರ್ಟ್‌: ವಿಶ್ವದ ಮಾಜಿ ನಂ.1 ಆಟಗಾರ, ಬ್ರಿಟನ್ನಿನ ಆ್ಯಂಡಿ ಮರ್ರೆ ಬಹಳ ಕಾಲದ ಬಳಿಕ ದೊಡ್ಡ ಗೆಲುವನ್ನು ಒಲಿಸಿಕೊಂಡಿದ್ದಾರೆ.

ಸ್ಟಟ್‌ಗಾರ್ಟ್‌ನಲ್ಲಿ ನಡೆಯುತ್ತಿರುವ “ಬಾಸ್‌ ಓಪನ್‌’ ಟೂರ್ನಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಗ್ರೀಸ್‌ನ ಸ್ಟೆಫ‌ನಸ್‌ ಸಿಸಿಪಸ್‌ ಅವರನ್ನು 7-6 (7-4), 6-3 ಅಂತರದಿಂದ ಮಣಿಸಿದರು.

ಇದು 2016ರ ಬಳಿಕ ವಿಶ್ವದ ನಂಬರ್‌ ಐದರೊಳಗಿನ ಆಟಗಾರರ ವಿರುದ್ಧ ಮರ್ರೆ ಸಾಧಿಸಿದ ಮೊದಲ ಗೆಲುವು. ಕೊನೆಯ ಸಲ 2016ರ ಎಟಿಪಿ ಫೈನಲ್ಸ್‌ನಲ್ಲಿ ನೊವಾಕ್‌ ಜೊಕೋವಿಕ್‌ ಅವರನ್ನು ಮಣಿಸಿದ್ದರು.

ಸೆಮಿಫೈನಲ್‌ನಲ್ಲಿ ಆ್ಯಂಡಿ ಮರ್ರೆ ಎದುರಾಳಿ ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌. ಎದುರಾಳಿ ಮಾರ್ಟನ್‌ ಫುಸ್ಕೋವಿಕ್ಸ್‌ ಕ್ವಾರ್ಟರ್‌ ಫೈನಲ್‌ ಪಂದ್ಯದ ವೇಳೆ ಗಾಯಾಳಾಗಿ ಹಿಂದೆ ಸರಿದ ಕಾರಣ ಕಿರ್ಗಿಯೋಸ್‌ಗೆ ಮುನ್ನಡೆ ಲಭಿಸಿತು.

ಆಗ ಕಿರ್ಗಿಯೋಸ್‌ 7-6 (7-3), 3-0 ಲೀಡ್‌ನ‌ಲ್ಲಿದ್ದರು.ಇಟಲಿಯ ಮ್ಯಾಟಿಯೊ ಬರೆಟಿನಿ ಕೂಡ ಸೆಮಿಫೈನಲ್‌ ತಲುಪಿದ್ದಾರೆ. ಅವರು ತಮ್ಮದೇ ದೇಶದ ಲೊರೆಂಜೊ ಸೊನೆಗೊ ವಿರುದ್ಧ 3-6, 6-3, 6-4 ಅಂತರದ ಗೆಲುವು ಸಾಧಿಸಿದರು.

ಟಾಪ್ ನ್ಯೂಸ್

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1-sadsadas

Victory parade; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.