![1-sadsad](https://www.udayavani.com/wp-content/uploads/2024/07/1-sadsad-415x233.jpg)
ಪಿಎಂ ಮೋದಿ ವಿರುದ್ಧ ಆರೋಪ: ಶ್ರೀಲಂಕಾ ಅಧಿಕಾರಿ ರಾಜೀನಾಮೆ
Team Udayavani, Jun 14, 2022, 12:22 AM IST
![thumb 1](https://www.udayavani.com/wp-content/uploads/2022/06/thumb-1-13-620x326.jpg)
ಹೊಸದಿಲ್ಲಿ: ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ 500 ಮೆ.ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣ ಯೋಜನೆಯನ್ನು ಭಾರತದ ಉದ್ಯಮಿ ಗೌತಮ್ ಅದಾನಿಯವರ ಕಂಪೆನಿಗೆ ನೀಡಲಾಗಿದೆ.
ಇದರ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಭಾವವಿದೆ ಎಂದು ಆರೋಪಿಸಿದ್ದ ಶ್ರೀಲಂಕಾದ ಸಿಲೋನ್ ವಿದ್ಯುತ್ಛಕ್ತಿ ಮಂಡಳಿ (ಸಿಇಬಿ) ಮುಖ್ಯಸ್ಥ ಎಂಎಂಸಿ ಫರ್ಡಿನ್ಯಾಂಡೋ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಶೇ.10 ಮಂದಿಗೆ ಕೊರತೆ: ವಿಶ್ವದಾದ್ಯಂತ ಕೊರೊನಾ ಆವರಿಸುವ ಮುನ್ನ, 2019ರ ಮಾರ್ಚ್ನ ಹೊತ್ತಿನಲ್ಲೇ ಶ್ರೀಲಂಕಾದಲ್ಲಿ ಶೇ. 9.1 ಜನರಿಗೆ ಅತ್ಯಗತ್ಯವಾಗಿ ಬೇಕಾದ ಆಹಾರ ಸಾಮಗ್ರಿ ಗಳು ಸಿಗದಂತಾಗಿತ್ತು. ಇವರಲ್ಲಿ, ಶೇ. 0.9ರಷ್ಟು ಜನರು ದಿನಕ್ಕೊಂದು ಹೊತ್ತಾದರೂ ಉಪವಾಸ ಇರುವಂಥ ಪರಿಸ್ಥಿತಿ ಏರ್ಪಟ್ಟಿತ್ತು ಎಂದು ಅಧ್ಯಯನವೊಂದು ಹೇಳಿದೆ.
ರಸಗೊಬ್ಬರಗಳನ್ನು ಏಕಾಏಕಿ ನಿಷೇಧಿಸಿ, ಇಡೀ ದೇಶದಲ್ಲಿ ಜೈವಿಕ ಕೃಷಿ ಮಾತ್ರ ನಡೆಸಬೇಕೆಂದು ಸರಕಾರ ಆದೇಶ ಹೊರಡಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
![1-sadsad](https://www.udayavani.com/wp-content/uploads/2024/07/1-sadsad-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ
MUST WATCH
ಹೊಸ ಸೇರ್ಪಡೆ
![1-sadsad](https://www.udayavani.com/wp-content/uploads/2024/07/1-sadsad-150x84.jpg)
Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್
![koo](https://www.udayavani.com/wp-content/uploads/2024/07/koo-1-150x84.jpg)
Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.